ಕೆಎಸ್ ನಿಸಾರ್ ಅಹ್ಮದ್ 
ರಾಜ್ಯ

ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಂದ ಈ ಬಾರಿ ದಸರಾ ಉದ್ಘಾಟನೆ

ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ...

ಮೈಸೂರು: ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಲಿದ್ದಾರೆ. 
ಹಿರಿಯ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಸಾರ್ ಜತೆ ಮಾತುಕತೆ ನಡೆಸಿರುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ.
ನಿಸಾರ್ ಅಹಮದ್  ಅವರಿಗೆ  ಒಂದು ವಾರದಲ್ಲಿ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ನಿಸಾರ್ ಅಹ್ಮದ್,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಕೂಡ ವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT