ಬೆಳ್ಳಂದೂರು ಕೆರೆಯಲ್ಲಿ ನೊರೆ 
ರಾಜ್ಯ

ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ: ಉನ್ನತ ಅಧಿಕಾರಿಗಳಿಗೆ ಎನ್ ಜಿಟಿ ನೊಟೀಸ್

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ...

ನವದೆಹಲಿ: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ  ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ ಬಗ್ಗೆ ವಿವರಣೆ ಕೋರ ರಾಷ್ಟ್ರೀಯ ಹಸಿರು ಮಂಡಳಿ ರಾಜ್ಯದ ಉನ್ನತ ಅಧಿಕಾರಿಗಳಿಗೆ  ಸಮನ್ಸ್ ನೀಡಿದೆ.
ಎನ್ ಜಿಟಿ ಅಧ್ಯಕ್ಷ ಸ್ವತಂತ್ರ್ಯ ಕುಮಾರ್ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದು, ಆಗಸ್ಟ್ 22 ರ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.
ಇತ್ತೀಚೆಗೆ ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಂಡ ಸಂಬಂಧ ವಿಚಾರಣೆ ವೇಳೆ ಎನ್ ಜಿ ಟಿ ನೊಟೀಸ್ ನೀಡಿದೆ. 
ಕಳೆದ ವಾರ ಬಿದ್ದ ಭಾರಿ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಈಗಲೂ ನೊರೆ ಕಾಣಿಸಿಕೊಂಡಿದ್ದು, ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದರು.
ಮುಂದಿನ ವಿಚಾರಣೆ ವೇಳೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಾಗಬೇಕೆಂದು ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel