ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ನಾನು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದೇನೆ: ಸಿದ್ದರಾಮಯ್ಯ

"ನಾನು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದೇನೆ. ಇದೇ ಜಾತಿಯಲ್ಲಿ ಹುಟ್ಟಬೇಕೆಂದು ಯಾರೂ ಅರ್ಜಿ ಹಾಕಿಕೊಳ್ಳಲ್ಲ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: "ನಾನು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದೇನೆ. ಇದೇ ಜಾತಿಯಲ್ಲಿ ಹುಟ್ಟಬೇಕೆಂದು ಯಾರೂ ಅರ್ಜಿ ಹಾಕಿಕೊಳ್ಳಲ್ಲ. ಅವಕಾಶ ವಂಚಿತರಿಗೆ ಅವಕಾಶ ಒದಗಿಸಬೇಕು. ಎಲ್ಲಾ ಧರ್ಮ , ಜಾತಿಯವರಿಗೂ ನಾನು ಮುಖ್ಯಮಂತ್ರಿ." ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
ಅರಮನೆ ಮೈದಾನದಲ್ಲಿ ನಡೆದ ಕುರುಬರ ಸಂಘದ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ "ನನ್ನನ್ನು ಕೆಲವರು ಅಹಿಂದ ವರ್ಗಕ್ಕೆ ಮಾತ್ರ ಸಿಎಂ ಎಂದು ವ್ಯಂಗ್ಯ ಮಾಡುತ್ತಾರೆ. ಆದರೆ ನಾನು ಎಲ್ಲಾ ವರ್ಗದ ಪರವಾಗಿ ಕೆಲಸ ಮಾಡಿದ್ದೇನೆ. ನನಗೆ ಅಹಿಂದ ನಾಯಕ ಎನ್ನಿಸಿಕೊಳ್ಳುವುದಕ್ಕೆ ಮುಜುಗರವಿಲ್ಲ. ಹಿಂದುಳಿದ ಮತ್ತು ಶೋಷಿತ ವರ್ಗದ ಪರವಾಗಿ ನಾನು ಕೆಲಸ ಮಾಡುತ್ತಿದ್ದೇನೆ' ಎಂದರು. 
ರಾಯಣ್ನ ಬ್ರಿಗೇಡ್ ಬಗೆಗೆ ವ್ಯಂಗ್ಯವಾಡಿದ ಮುಖ್ಯಮಂತ್ರಿ "ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸಂಚಾಲಕ, ವೆಂಕಟೇಶ ಮೂರ್ತಿ ಇಲ್ಲೆ ಇದ್ದಾನೆ. ಬ್ರಿಗೇಡ್ ಹೆಸರಲ್ಲಿ ಭಾರೀ ಕೆಲಸ ಮಾಡುವುದಾಗಿ ಹೊರಟರು. ಆದರೆ ಏನೂ ಆಗಲಿಲ್ಲ. ಸಂಗೊಳ್ಳಿ ರಾಯಣ್ನ ಹೆಸರಿನಲ್ಲಿ ನಾನು ಅನುದಾನ ನೀಡಿದ್ದೇನೆ" ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT