ಸಿದ್ದರಾಮಯ್ಯ 
ರಾಜ್ಯ

'ಭಾರತರತ್ನ' ಪ್ರಶಸ್ತಿಗೆ ಕರ್ನಾಟಕದ ಮಾಜಿ ಸಿಎಂ ನಿಜಲಿಂಗಪ್ಪ ಹೆಸರು ಶಿಫಾರಸು: ಸಿಎಂ ಭರವಸೆ

ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ಈ ದೇಶ ಕಂಡ ಅಪ್ರತಿಮ ನಾಯಕ, ಕೈ, ಬಾಯಿ ಶುದ್ಧವಾಗಿಟ್ಟುಕೊಂಡಿದ್ದ ಜನನಾಯಕ, ನೀರಾವರಿ ಕ್ಷೇತ್ರದಲ್ಲಿ ಅತ್ಯುನ್ನತ ಕೊಡುಗೆಗಳನ್ನು ನೀಡಿರುವ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಹಾಗೂ ದೆಹಲಿಯ ಸಂಸತ್ ಭವನದ ಆವರಣದಲ್ಲಿ ಪ್ರತಿಮೆಯನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿಧಾನಸೌಧದಲ್ಲಿ ಹೇಳಿದರು. 
ನಿಜಲಿಂಗಪ್ಪ ಅವರ 115ನೇ ಜನ್ಮದಿನಾಚರಣೆಯ ಅಂಗವಾಗಿ ವಿಧಾನಸೌಧದ ಪಶ್ತಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಲ್ಲಿಸಿದ ಮನವಿಗೆ ಈ ಭರವಸೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ