ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ 
ರಾಜ್ಯ

ರಾಯಚೂರು: ಪರಿವರ್ತನಾ ರ್ಯಾಲಿ ವೇಳೆ ಕನ್ನಡಕ ಕಳೆದುಕೊಂಡ ಯಡಿಯೂರಪ್ಪ!

ರಾಯಚೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಪರಿವರ್ತನಾ ರ್ಯಾಲಿ ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಮ್ಮ ಕನ್ನಡಕವನ್ನು ಕಳೆದುಕೊಂಡಿದ್ದಾರೆ.

ರಾಯಚೂರು: ರಾಯಚೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಪರಿವರ್ತನಾ ರ್ಯಾಲಿ ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಮ್ಮ ಕನ್ನಡಕವನ್ನು ಕಳೆದುಕೊಂಡಿದ್ದಾರೆ.
ರಾಯಚೂರು ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಗೆ ಹೂ ಮಾಲೆ ಹಾಕಿದ್ದ ವೇಳೆ ಈ ಘಟನೆ ನಡೆದಿದೆ. ಹಾಕಿದ ಹೂ ಮಾಲೆ ತೆಗೆಯುವಾಗ ಕನ್ನಡಕ ಕೆಳಗೆ ಬಿದ್ದಿದ್ದು ಮತ್ತೆ ಪತ್ತೆಯಾಗಿಲ್ಲ. ಕನ್ನಡಕವಿಲ್ಲದ ಕಾರಣ ರಾಯಚೂರು ನಗರದ ಧೂಳು ಭರಿತ ವಾತಾವರಣಕ್ಕೆ ಅವರ ಕಣ್ಣುಗಳು ಕೆಂಪಗಾಗಿದ್ದವು. 
ಸದ್ಯ ಖಾಸಗಿ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಯಡಿಯೂರಪ್ಪ ಅವರಿಗೆ ಬದಲಿ ಕನ್ನಡಕ ತರಲು ಅವರ ಆಪ್ತ ಸಹಾಯಕ ಸಂತೋಷ್ ಬೆಂಗಳೂರಿಗೆ ತೆರಳಿದ್ದಾರೆ. ಇಂದು ಅವರು ಹೆಲಿಕಾಪ್ಟರ್ ನಲ್ಲಿ ಬಿಎಸ್ ವೈ ಅವರ ಕನ್ನಡಕ ತರುವವರಿದ್ದು ನಂತರ ಯಡಿಯೂರಪ್ಪ ಮಾಜಿ ಸಚಿವರಾದ ಸಿ.ಸಿ.ಪಾಟೀಲ್ ಕುಟುಂಬದವರ ವಿವಾಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT