ಐಪಿಎಸ್ ಅಧಿಕಾರಿ ಡಿ. ರೂಪಾ 
ರಾಜ್ಯ

ಪರಪ್ಪನ ಅಗ್ರಹಾರ ಅವ್ಯವಹಾರ: ಆರ್ ಟಿಐ ಅಡಿ ಮಾಹಿತಿ ಕೋರಿದ ಐಪಿಎಸ್ ಅಧಿಕಾರಿ ರೂಪ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ. 
ಜೈಲಿನಲ್ಲಿ ಲಂಚ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ರೂಪಾ ಅವರು ಎಸಿಬಿ ಗೆ ದೂರು ನೀಡಿದ್ದರು. ಆಗಸ್ಟ್ ನಲ್ಲಿ ಈ ಸಂಬಂಧ ದೂರು ದಾಖಲಿಸಿದ್ದರೂ ಸಹ ಇದುವರೆಗೆ ಪ್ರಕರಣದ ಬೆಳವಣಿಗೆ ಬಗೆಗೆ ಯಾವ ಮಾಹಿತಿಯೂ ಸಿಕ್ಕಿಲ್ಲ. ಇದಕ್ಕಾಗಿ ರೂಪ ಅವರು ಇದೀಗ ಈ ಸಂಬಂಧ ಮಾಹಿತಿ ನೀಡುವಂತೆ ಕೋರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಅವ್ಯವಹಾರ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನು ಬಯಲಿಗೆಳೆದ ರೂಪಾ ಸೇರಿದಂತೆ ಅನೇಕ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT