ಪ್ರೀತಿ ಗೆಹ್ಲೊಟ್ 
ರಾಜ್ಯ

ನಾಡಗೀತೆ ಹಾಡುವಾಗ ಪ್ರೊಬೆಷನರಿ ಐಎಎಸ್ ಅಧಿಕಾರಿಯಿಂದ ಅಗೌರವ

ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ....

ತುಮಕೂರು: ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕುವೆಂಪುರವರ ನಾಡಗೀತೆ ಹಾಡುತ್ತಿದ್ದಾಗ ಪರೀಕ್ಷಣಾಧಿಕಾರಿ(ಪ್ರೊಬೆಷನರ್) ಐಎಎಸ್ ಅಧಿಕಾರಿ ಚೂಯಿಂಗ್ ಗಮ್ ಜಗಿಯುತ್ತಿದ್ದ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿ ಭಾರೀ ಸುದ್ದಿಯಾಗಿದೆ.
ನಿನ್ನೆ ವೇದಿಕೆ ಮೇಲೆ ಕಲಾವಿದರು ನಾಡಗೀತೆ ಹಾಡಲು ಆರಂಭಿಸಿದಾಗ 2015ನೇ ಸಾಲಿನ ಪ್ರೊಬೆಷನರ್ ಅಧಿಕಾರಿ ಪ್ರೀತಿ ಗೆಲ್ಹೊಟ್ ಎದ್ದು ನಿಂತರು. ಆದರೆ ಬಾಯಲ್ಲಿ ಚೂಯಿಂಗ್ ಗಮ್ ಜಗಿಯುತ್ತಿದ್ದರು. 
ಇದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾರ್ವಜನಿಕರಿಂದ ಅಧಿಕಾರಿ ವಿರುದ್ಧ ಟೀಕೆಗಳು ಕೇಳಿಬಂದವು. ಸಾಮಾಜಿಕ ಮಾಧ್ಯಮದಲ್ಲಿ ಇದು ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!