ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ರೈಲ್ವೆ ವಲಯಕ್ಕೆ ನಿರಾಶಾದಾಯಕವಾದ ರೈಲ್ವೆ ಬಜೆಟ್

ಮೂರು ರೈಲು ಯೋಜನೆಗಳನ್ನು ದ್ವಿಗುಣಗೊಳಿಸುವುದಕ್ಕೆ ಹಣ ಬಿಡುಗಡೆ ಮಾಡದಿರುವುದು, ನೈರುತ್ಯ...

ಬೆಂಗಳೂರು: ಮೂರು ರೈಲು ಯೋಜನೆಗಳನ್ನು ದ್ವಿಗುಣಗೊಳಿಸುವುದಕ್ಕೆ ಹಣ ಬಿಡುಗಡೆ ಮಾಡದಿರುವುದು, ನೈರುತ್ಯ ವಲಯ ರೈಲುಗಳ ಪ್ರಯಾಣಿಕರ ಸೌಕರ್ಯಗಳ ಕಡೆಗೆ ಕೇಂದ್ರ ಬಜೆಟ್ ನಲ್ಲಿ ಅತ್ಯಲ್ಪ ಹಂಚಿಕೆ ಮಾಡಿರುವುದು ಬೆಂಗಳೂರು ರೈಲ್ವೆ ವಲಯಕ್ಕೆ ಈ ಬಾರಿ ಭಾರೀ ನಿರಾಸೆಯನ್ನುಂಟುಮಾಡಿದೆ. 
ಯಲಹಂಕ ಮತ್ತು ಬೈಯಪ್ಪನಹಳ್ಳಿ ನಡುವೆ ದ್ವಿಗುಣ ರೈಲು ಹಳಿಗಳ ನಿರ್ಮಾಣಕ್ಕೆ ಮಂಜೂರಾಗದಿರುವುದರಿಂದ ಉಪ ನಗರ ರೈಲು ಯೋಜನೆಗಳಿಗೆ ಹೊಡೆತ ಬಿದ್ದಿದೆ. ಇದು ಹೆಚ್ಚಿನ ರೈಲು ಓಡಾಟಕ್ಕೆ ಅಗತ್ಯವಾಗಿತ್ತು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಮಂಜೂರು ಒಂದೇ ಆಶಾದಾಯಕವಾಗಿದೆ.
ಈ ಬಾರಿಯ ಬಜೆಟ್ ನಲ್ಲಿ ರೈಲು ಯೋಜನೆಗಳ ಬಗ್ಗೆ ಮಂಡಿಸಲಾದ ಯೋಜನೆಗಳು, ನೀಡಲಾಗಿರುವ ಮೊತ್ತಗಳ ಬಗ್ಗೆ ಪ್ರತಿಕ್ರಿಯಿಸಿದ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ರೈಲು ಬಜೆಟ್ ನಿಜಕ್ಕೂ ನಿರಾಶಾದಾಯಕವಾಗಿದೆ. ನಮಗೆ ಅಗತ್ಯವಿರುವುದು ಯಾವುದೂ ಸಿಕ್ಕಿಲ್ಲ. ಇದರಿಂದ ಬೆಂಗಳೂರು ರೈಲು ವಲಯಕ್ಕೆ ಹಿನ್ನೆಡೆಯುಂಟಾಗಿದೆ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT