ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ರೈಲ್ವೆ ವಲಯಕ್ಕೆ ನಿರಾಶಾದಾಯಕವಾದ ರೈಲ್ವೆ ಬಜೆಟ್

ಮೂರು ರೈಲು ಯೋಜನೆಗಳನ್ನು ದ್ವಿಗುಣಗೊಳಿಸುವುದಕ್ಕೆ ಹಣ ಬಿಡುಗಡೆ ಮಾಡದಿರುವುದು, ನೈರುತ್ಯ...

ಬೆಂಗಳೂರು: ಮೂರು ರೈಲು ಯೋಜನೆಗಳನ್ನು ದ್ವಿಗುಣಗೊಳಿಸುವುದಕ್ಕೆ ಹಣ ಬಿಡುಗಡೆ ಮಾಡದಿರುವುದು, ನೈರುತ್ಯ ವಲಯ ರೈಲುಗಳ ಪ್ರಯಾಣಿಕರ ಸೌಕರ್ಯಗಳ ಕಡೆಗೆ ಕೇಂದ್ರ ಬಜೆಟ್ ನಲ್ಲಿ ಅತ್ಯಲ್ಪ ಹಂಚಿಕೆ ಮಾಡಿರುವುದು ಬೆಂಗಳೂರು ರೈಲ್ವೆ ವಲಯಕ್ಕೆ ಈ ಬಾರಿ ಭಾರೀ ನಿರಾಸೆಯನ್ನುಂಟುಮಾಡಿದೆ. 
ಯಲಹಂಕ ಮತ್ತು ಬೈಯಪ್ಪನಹಳ್ಳಿ ನಡುವೆ ದ್ವಿಗುಣ ರೈಲು ಹಳಿಗಳ ನಿರ್ಮಾಣಕ್ಕೆ ಮಂಜೂರಾಗದಿರುವುದರಿಂದ ಉಪ ನಗರ ರೈಲು ಯೋಜನೆಗಳಿಗೆ ಹೊಡೆತ ಬಿದ್ದಿದೆ. ಇದು ಹೆಚ್ಚಿನ ರೈಲು ಓಡಾಟಕ್ಕೆ ಅಗತ್ಯವಾಗಿತ್ತು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಮಂಜೂರು ಒಂದೇ ಆಶಾದಾಯಕವಾಗಿದೆ.
ಈ ಬಾರಿಯ ಬಜೆಟ್ ನಲ್ಲಿ ರೈಲು ಯೋಜನೆಗಳ ಬಗ್ಗೆ ಮಂಡಿಸಲಾದ ಯೋಜನೆಗಳು, ನೀಡಲಾಗಿರುವ ಮೊತ್ತಗಳ ಬಗ್ಗೆ ಪ್ರತಿಕ್ರಿಯಿಸಿದ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ರೈಲು ಬಜೆಟ್ ನಿಜಕ್ಕೂ ನಿರಾಶಾದಾಯಕವಾಗಿದೆ. ನಮಗೆ ಅಗತ್ಯವಿರುವುದು ಯಾವುದೂ ಸಿಕ್ಕಿಲ್ಲ. ಇದರಿಂದ ಬೆಂಗಳೂರು ರೈಲು ವಲಯಕ್ಕೆ ಹಿನ್ನೆಡೆಯುಂಟಾಗಿದೆ ಎನ್ನುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?