ಎಚ್.ಡಿ ದೇವೇಗೌಡ 
ರಾಜ್ಯ

ನೋಟು ರದ್ಧತಿ ಸದುದ್ದೇಶದಿಂದ ಕೂಡಿದೆ: ನಂತರದ ಮೋದಿ ನಡೆ ನಿರಾಸೆ ತಂದಿದೆ: ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನೋಟು ನಿಷೇಧ ಕ್ರಮ ಸದುದ್ದೇಶದಿಂದ ಕೂಡಿದೆ, ಆದರೆ ಅದರಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಇದು ದೇಶದ ಜನತೆಗೆ ತೀವ್ರ  ನಿರಾಸೆ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಚನಾಯಕ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೋಟು ರದ್ದತಿಯ ನಂತರದ 50 ದಿನಗಳಲ್ಲಿ 60 ನಿರ್ಧಾರಗಳನ್ನು ಮಾಡಲಾಗಿದೆ. ಇದರಿಂದ ಬಡವರು, ರೈತರು, ಕೂಲಿ– ಕಾರ್ಮಿಕರು ಪರದಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರೈತರ 60 ದಿನಗಳ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಪ್ರಧಾನಿ ಪ್ರಕಟಿಸಿದ್ದಾರೆ. ದೇಶದಲ್ಲಿ ಭೀಕರ ಬರಗಾಲ ಇದೆ. ಕೆಲವು ರಾಜ್ಯಗಳಲ್ಲಿ ಪ್ರವಾಹದಿಂದಾಗಿ  ಅತಿವೃಷ್ಟಿಯೂ ಉಂಟಾಗಿದೆ. ಬಡ್ಡಿ ಮನ್ನಾದಿಂದ ರೈತರ ಸಂಕಷ್ಟ ಪರಿಹಾರ ಆಗುವುದಿಲ್ಲ. ಡಿಸೆಂಬರ್ 31 ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು, ಆದರೆ ಅವರ ಮಾತುಗಳ ನನಗೆ ಅರ್ಥವಾಗಲಿಲ್ಲ, ದೇಶದ ಜನತೆಗೆ ಅವರು ಏನು ಸಂದೇಶ ನೀಡಿದರು ಎಂಬುದು ನನಗೆ ತಿಳಿಯಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT