ಕೆ.ಎಸ್ ರಂಗಪ್ಪ 
ರಾಜ್ಯ

ರಾಜಕಾರಣಿಗಳು, ಅಧಿಕಾರಿಗಳು ವಿವಿ ಆಡಳಿತದಲ್ಲಿ ತಲೆ ಹಾಕಬಾರದು: ಕೆ.ಎಸ್ ರಂಗಪ್ಪ

ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ....

ಮೈಸೂರು: ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ ಹುದ್ದೆಯಿಂದ ನಿವೃತ್ತಿ ಹೊಂದಿದ ಕೆ.ಎಸ್ ರಂಗಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಮೈಸೂರು ವಿವಿ ಕುಲಪತಿ ಹುದ್ದೆಯಿಂದ ಕೆಳಗಿಳಿಯುತ್ತಿರುವ ರಂಗಪ್ಪ, ರಾಜ್ಯದಲ್ಲಿರುವ ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೂ ಸ್ವಾಯತ್ತತೆ ಬೇಕು, ಐಐಎಂ ಮತ್ತು ಐಐಟಿ ಗಳಂತೆ ಕೆಲಸ ನಿರ್ವಹಿಸಲು ವಿವಿಗಳಿಗೆ ಮುಕ್ತ ಅವಕಾಶ ನೀಡಬೇಕು  ಎಂದರು.

ಚೀನಾ ಮೂಲದ ಸಿನೋಫಾರ್ಮ್ ಝಿಜುನ್ ಫಾರ್ಮಾಸ್ಯೂಟಿಕಲ್ ಕೋ. ಲಿಮಿಟೆಡ್ ಕಂಪನಿಯ ಮುಖ್ಯ ವೈಜ್ಞಾನಿಕ ಸಲಹೆಗಾರರಾಗಿ ನೇಮಕವಾಗಿರು ರಂಗಪ್ಪ ಅವರು, ಇಸ್ರೆಲ್ ವಿವಿಗೆ ವಿಸಿಟಿಂಗ್ ಪ್ರೊಪೆಸರ್ ಆಗಿ ಕೂಡ ನೇಮಕಗೊಂಡಿದ್ದಾರೆ.

ಮೇ 20 ರವರೆಗೂ ಮೈಸೂರು ವಿವಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಬೇಕಿತ್ತು, ಆದರೆ ರಂಗಪ್ಪ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT