ಕೆ.ಎಸ್ ರಂಗಪ್ಪ 
ರಾಜ್ಯ

ರಾಜಕಾರಣಿಗಳು, ಅಧಿಕಾರಿಗಳು ವಿವಿ ಆಡಳಿತದಲ್ಲಿ ತಲೆ ಹಾಕಬಾರದು: ಕೆ.ಎಸ್ ರಂಗಪ್ಪ

ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ....

ಮೈಸೂರು: ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ ಹುದ್ದೆಯಿಂದ ನಿವೃತ್ತಿ ಹೊಂದಿದ ಕೆ.ಎಸ್ ರಂಗಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಮೈಸೂರು ವಿವಿ ಕುಲಪತಿ ಹುದ್ದೆಯಿಂದ ಕೆಳಗಿಳಿಯುತ್ತಿರುವ ರಂಗಪ್ಪ, ರಾಜ್ಯದಲ್ಲಿರುವ ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೂ ಸ್ವಾಯತ್ತತೆ ಬೇಕು, ಐಐಎಂ ಮತ್ತು ಐಐಟಿ ಗಳಂತೆ ಕೆಲಸ ನಿರ್ವಹಿಸಲು ವಿವಿಗಳಿಗೆ ಮುಕ್ತ ಅವಕಾಶ ನೀಡಬೇಕು  ಎಂದರು.

ಚೀನಾ ಮೂಲದ ಸಿನೋಫಾರ್ಮ್ ಝಿಜುನ್ ಫಾರ್ಮಾಸ್ಯೂಟಿಕಲ್ ಕೋ. ಲಿಮಿಟೆಡ್ ಕಂಪನಿಯ ಮುಖ್ಯ ವೈಜ್ಞಾನಿಕ ಸಲಹೆಗಾರರಾಗಿ ನೇಮಕವಾಗಿರು ರಂಗಪ್ಪ ಅವರು, ಇಸ್ರೆಲ್ ವಿವಿಗೆ ವಿಸಿಟಿಂಗ್ ಪ್ರೊಪೆಸರ್ ಆಗಿ ಕೂಡ ನೇಮಕಗೊಂಡಿದ್ದಾರೆ.

ಮೇ 20 ರವರೆಗೂ ಮೈಸೂರು ವಿವಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಬೇಕಿತ್ತು, ಆದರೆ ರಂಗಪ್ಪ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT