ಕೆ.ಎಸ್ ರಂಗಪ್ಪ 
ರಾಜ್ಯ

ರಾಜಕಾರಣಿಗಳು, ಅಧಿಕಾರಿಗಳು ವಿವಿ ಆಡಳಿತದಲ್ಲಿ ತಲೆ ಹಾಕಬಾರದು: ಕೆ.ಎಸ್ ರಂಗಪ್ಪ

ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ....

ಮೈಸೂರು: ರಾಜಕಾರಣಿಗಳು ಮತ್ತು ಅಧಿಕಾರಿಗಳು ರಾಜ್ಯದತ ವಿಶ್ವ ವಿದ್ಯಾನಿಲಯಗಳ ಆಡಳಿತ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ಮೈಸೂರು ವಿವಿ ಕುಲಪತಿ ಹುದ್ದೆಯಿಂದ ನಿವೃತ್ತಿ ಹೊಂದಿದ ಕೆ.ಎಸ್ ರಂಗಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಮೈಸೂರು ವಿವಿ ಕುಲಪತಿ ಹುದ್ದೆಯಿಂದ ಕೆಳಗಿಳಿಯುತ್ತಿರುವ ರಂಗಪ್ಪ, ರಾಜ್ಯದಲ್ಲಿರುವ ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೂ ಸ್ವಾಯತ್ತತೆ ಬೇಕು, ಐಐಎಂ ಮತ್ತು ಐಐಟಿ ಗಳಂತೆ ಕೆಲಸ ನಿರ್ವಹಿಸಲು ವಿವಿಗಳಿಗೆ ಮುಕ್ತ ಅವಕಾಶ ನೀಡಬೇಕು  ಎಂದರು.

ಚೀನಾ ಮೂಲದ ಸಿನೋಫಾರ್ಮ್ ಝಿಜುನ್ ಫಾರ್ಮಾಸ್ಯೂಟಿಕಲ್ ಕೋ. ಲಿಮಿಟೆಡ್ ಕಂಪನಿಯ ಮುಖ್ಯ ವೈಜ್ಞಾನಿಕ ಸಲಹೆಗಾರರಾಗಿ ನೇಮಕವಾಗಿರು ರಂಗಪ್ಪ ಅವರು, ಇಸ್ರೆಲ್ ವಿವಿಗೆ ವಿಸಿಟಿಂಗ್ ಪ್ರೊಪೆಸರ್ ಆಗಿ ಕೂಡ ನೇಮಕಗೊಂಡಿದ್ದಾರೆ.

ಮೇ 20 ರವರೆಗೂ ಮೈಸೂರು ವಿವಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಬೇಕಿತ್ತು, ಆದರೆ ರಂಗಪ್ಪ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT