ಈಶ್ವರಪ್ಪ, 
ರಾಜ್ಯ

ಯಡಿಯೂರಪ್ಪರನ್ನು ಸಿಎಂ ಮಾಡುವುದು ರಾಯಣ್ಣ ಬ್ರಿಗೇಡ್ ಉದ್ದೇಶವಲ್ಲ: ಈಶ್ವರಪ್ಪ

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದಿದ್ದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ಈಗ ಉಲ್ಟಾ ಹೊಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದಿದ್ದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ಈಗ ಉಲ್ಟಾ ಹೊಡೆದಿದ್ದಾರೆ. 
ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ಯಡಿಯೂರಪ್ಪ ಅವರು ತಾವು ಮುಖ್ಯಮಂತ್ರಿಯಾಗುವುದಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ  ಬೆಂಬಲ ಬೇಡ ಎಂದಿದ್ದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದು ರಾಯಣ್ಣ ಬ್ರಿಗೇಡ್ ನ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಒಂದು ಸಂಸ್ಥೆಯಾಗಿದ್ದು ಇಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರಿದ್ದಾರೆ ಆದರೆ ಎಂದಿಗೂ ರಾಜಕೀಯ ಪಕ್ಷವಾಗುವುದಿಲ್ಲ. ಮಠಾಧೀಶರ ಸಲಹೆಯಂತೆ ಯಾರಿಗೂ ಬೆಂಬಲ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

3 ತಿಂಗಳ ಮುಂಚೆಯೇ ರಾಮ ಮಂದಿರ ಹಣ ಎಣಿಕೆ ಸಿಬ್ಬಂದಿಗಳ ಕಿತ್ತೊಗೆಯಲು SBI ಶಿಫಾರಸ್ಸು ಮಾಡಿತ್ತು: ವರದಿ

ಅವನಿಗೆ ಬದುಕುವ ಹಕ್ಕಿಲ್ಲ: ಎರಡೇ ತಿಂಗಳಲ್ಲಿ ನಸ್ರಾಪುರ ಅಪರಾಧಿಗೆ ಗಲ್ಲು ಶಿಕ್ಷೆ ಸ್ವಾಗತಿಸಿದ ಮಹಾ ಸಿಎಂ ಫಡ್ನವೀಸ್

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

''ನೋರು ಬಾಗುಂಟೆ ಊರು ಬಾಗುಂಟುಂದಿ'' ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ- ಡಾ.ಕೆ. ಸುಧಾಕರ್!