ಇಪಿಎಫ್ಒ ವಲಯ ಮುಖ್ಯಸ್ಥ ಶ್ರೀ ವಿ. ವಿಜಯ್ ಕುಮಾರ್ ಕಾಲ್ ಸೆಂಟರ್ ಉದ್ಘಾಟಿಸಿದರು. ಪ್ರಾದೇಶಿಕ ಪಿಎಫ್ ಆಯುಕ್ತ-1, ಶ್ರೀ. ಮನೀಶ್ ಅಗ್ನಿಹೋತ್ರಿ ಹಾಜರಿದ್ದರು. 
ರಾಜ್ಯ

ನೌಕರರ ಭವಿಷ್ಯ ನಿಧಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಘಾಟನೆ

ನೌಕರರ ಭವಿಷ್ಯ ನಿಧಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ಕಾಲ್ ಸೆಂಟರ್ ಉದ್ಘಾಟಿಸಲಾಯಿತು.

ಬೆಂಗಳೂರು: ನೌಕರರ ಭವಿಷ್ಯ ನಿಧಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ಸಂಸ್ಥೆಯ ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಗೆ ಒಳಪಡುವ ಗ್ರಾಹಕರ ಪಿಎಫ್/ಪಿಂಚಣಿಗೆ ಸಂಬಂಧಪಟ್ಟ ಸಮಸ್ಯೆ, ದೂರು ಅಥವಾ ವಿಚಾರಣೆಗಳನ್ನು ದೂರವಾಣಿ ಮೂಲಕ ತಿಳಿಸುವುದು ಈ ಸೌಲಭ್ಯದ ಮುಖ್ಯ ಉದ್ದೇಶವಾಗಿದೆ.

ಗ್ರಾಹಕ ಸೇವಾ ದೂರವಾಣಿ ಸಂಖ್ಯೆ 18604251068. ಕೆಲಸದ ಸಮಯ: 9.30 AM ನಿಂದ 6.00 PM.

ಇಪಿಎಫ್ಒ ವಲಯ ಮುಖ್ಯಸ್ಥ ಶ್ರೀ ವಿ. ವಿಜಯ್ ಕುಮಾರ್, ಹೆಚ್ಚುವರಿ ಕೇಂದ್ರ ಪಿಎಫ್ ಆಯುಕ್ತ (ಕರ್ನಾಟಕ & ಗೋವಾ ರಾಜ್ಯಗಳು) ಅವರು ಕಾಲ್ ಸೆಂಟರ್ ಉದ್ಘಾಟಿಸಿದರು. ಪ್ರಾದೇಶಿಕ ಪಿಎಫ್ ಆಯುಕ್ತ-1, ಬೆಂಗಳೂರು, ಶ್ರೀ. ಮನೀಶ್ ಅಗ್ನಿಹೋತ್ರಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಗೆ ಒಳಪಡುವ ಇಪಿಎಫ್ ಚಂದಾದಾರರು ಮತ್ತು ಇಪಿಎಸ್ ಪಿಂಚಣಿದಾರರು, ಗ್ರಾಹಕ ಸೇವಾ ಫೋನ್ ನಂಬರ್ ಮೂಲಕ ತಮ್ಮ ಪಿಎಫ್/ಪಿಂಚಣಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಮಾಡಬಹುದು.

ಅಲ್ಲದೆ, ಇಪಿಎಸ್ ಪಿಂಚಣಿದಾರರು ಜೀವನ ಪ್ರಮಾಣ ಮೂಲಕ ತಮ್ಮ ಜೀವನ ಪ್ರಮಾಣಪತ್ರ ಸಲ್ಲಿಸಲು ಕಡೇಯ ದಿನಾಂಕವನ್ನು 28.02.2017 ರವರಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್‌; ಸಚಿವರ ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…

ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆಗೆ ಸ್ಪೀಕರ್​​, ಪರಿಷತ್ತಿಗೆ​​ ಸಭಾಪತಿ ಹೆಸರು ಪ್ರಕಟಿಸಿದ AICC

ಸಂಪುಟ ವಿಸ್ತರಣೆಯಲ್ಲಿ ಭಾರೀ ಟ್ವಿಸ್ಟ್; ಸಿದ್ದು ಸಂಪುಟದ 12 ಸಚಿವರಿಗೆ ಕೊಕ್; ಹಿರಿಯರಿಗೂ ಕೈತಪ್ಪಿದ ಸಚಿವ ಸ್ಥಾನ..!

ಬೆಂಗಳೂರು ದಕ್ಷಿಣ ಜಿಲ್ಲೆ: ಮುಖ್ಯಮಂತ್ರಿ ಸ್ಥಾನದ ಜೊತೆಗೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ!