ಪ್ರಮೋದ್ ಮುತಾಲಿಕ್ 
ರಾಜ್ಯ

ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್ ದಾಖಲು

ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಬೆಂಗಳೂರು: ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 
ಶ್ರೀ ಕೃಷ್ಣಮಠದಲ್ಲಿ ಪೇಜಾವರ ಶ್ರೀಗಳು ಮುಸ್ಲಿಂರಿಗಾಗಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಈ ಸಂಬಂಧ ಜುಲೈ 2ರಂದು ಮೌರ್ಯ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಯಾವುದೇ ದೇವಸ್ಥಾನದಲ್ಲಿ ಇನ್ನುಂದೆ ಇಫ್ತಾರ್ ಮತ್ತು ನವಾಜ್ ಗೆ ಅವಕಾಶ ಮಾಡಿಕೊಟ್ಟರೆ ನಾನು ಹಾಗೂ ನನ್ನು ಬೆಂಬಲಿಗರು ರಕ್ತ ಹರಿಸುತ್ತೇವೆ ಎಂದು ಹೇಳಿದ್ದರು. 
ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 153(ಎ), 295(ಎ) ಮತ್ತು 506 ಅಡಿಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ '9,9,6' ಸೂತ್ರ!

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT