ಸಾಂದರ್ಭಿಕ ಚಿತ್ರ 
ರಾಜ್ಯ

ಬಂಟ್ವಾಳ: ಆರ್ ಎಸ್ ಎಸ್ ಕಾರ್ಯಕರ್ತನಿಗೆ ಅಪರಿಚಿತರಿಂದ ಚೂರಿ ಇರಿತ

ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚೂರಿಯಿಂದ ಇರಿದು ...

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಬಂಟ್ವಾಳದ ಸಮೀಪ ಕಂದೂರು ನಿವಾಸಿ ಶರತ್ (28) ಗೆ ಚೂರಿಯಿಂದ ಇರಿಯಲಾಗಿದೆ. ಶರತ್  ಬಿ.ಸಿ.ರೋಡ್ ನಲ್ಲಿರುವ ಲಾಂಡ್ರಿಯೊಂದರ ಮಾಲಿಕರಾಗಿದ್ದಾರೆ.  ಅಂಗಡಿ ಮುಚ್ಚಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ.
ಘಟನೆಯಿಂದ ಶರತ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕಾಮಿಸಿದ ದಕ್ಷಿಣ ಕನ್ನಡ  ಜಿಲ್ಲಾ ಸೂಪರಿಂಡೆಂಟ್ ಸುಧೀರ್ ಕುಮಾರ್ ರೆಡ್ಡಿ ಪರಿಶೀಲನೆ ನಡೆಸಿ ಬಿ.ಸಿ.ರೋಡ್‌ನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಕೋಮು ಗಲಭೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಜುಲೈ 11ರ ವರೆಗೂ ಮುಂದುವರಿಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT