ಸಾಂದರ್ಭಿಕ ಚಿತ್ರ 
ರಾಜ್ಯ

ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ಅಕ್ರಮವಾಗಿ ಅನುಮೋದನೆ ನೀಡಿದ ಎಂಜಿನಿಯರ್ ಗಳು: ತನಿಖೆಗೆ ಆದೇಶ ನೀಡಿದ ಬೆಂಗಳೂರು ಜಲಮಂಡಳಿ

ಮಳೆ ನೀರು ಕೊಯ್ಲು ವ್ಯವಸ್ಥೆ ಮತ್ತು ಚರಂಡಿ ನೀರು ಹರಿದು ಹೋಗಲು ಸರಿಯಾದ ಘಟಕಗಳಿಲ್ಲದ ಸ್ಥಳಗಳಲ್ಲಿ ಹೊಸ...

ಬೆಂಗಳೂರು: ಮಳೆ ನೀರು ಕೊಯ್ಲು ವ್ಯವಸ್ಥೆ ಮತ್ತು ಚರಂಡಿ ನೀರು ಹರಿದು ಹೋಗಲು ಸರಿಯಾದ ಘಟಕಗಳಿಲ್ಲದ ಸ್ಥಳಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡುವುದನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿಲ್ಲಿಸಿದೆ.
ಆದರೆ ಹಳೆ ಮದ್ರಾಸ್ ರಸ್ತೆಯಲ್ಲಿ ಈ ವ್ಯವಸ್ಥೆಗಳನ್ನು ಹೊಂದಿರದ 30 ಮಹಡಿಯ ಅಪಾರ್ಟ್ ಮೆಂಟ್ ನಿರ್ಮಿಸಲು ಅನುಮೋದನೆ ನೀಡಿರುವುದಕ್ಕೆ ಪ್ಲಂಬರ್ಸ್ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. 
ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ತುಶಾರ್ ಗಿರಿನಾಥ್, ಫ್ಲಾಟ್ ನಿರ್ಮಾಣದ ವೇಳೆ ನಡೆದಿದೆ ಎನ್ನಲಾದ ಹಲವು ಅಕ್ರಮಗಳಿಗೆ ಸಂಬಂಧಪಟ್ಟಂತೆ  ತನಿಖೆಗೆ ಆದೇಶಿಸಿದ್ದಾರೆ.
ಹಳೆ ಮದ್ರಾಸ್ ರಸ್ತೆಯ ಭಟ್ಟರಹಳ್ಳಿಯಲ್ಲಿರುವ ಪಶ್ಮಿನಾ ಡೆವೆಲಪರ್ಸ್ ನಿರ್ಮಿಸಿರುವ ಅಪಾರ್ಟ್ ಮೆಂಟಿಗೆ ನೀರು ಮತ್ತು ಶುಚಿತ್ವ ಸಂಪರ್ಕಕ್ಕೆ ನೀಡಿರುವ ಆನ್ ಲೈನ್ ಅನುಮೋದನೆಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT