ಆತ್ಮಹತ್ಯೆ ಮಾಡಿಕೊಂಡ ತಹಶೀಲ್ದಾರ್ ಶಂಕರಯ್ಯ 
ರಾಜ್ಯ

ಟಿ.ನರಸೀಪುರ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಪತ್ನಿ ಒತ್ತಾಯ

ಮೊನ್ನೆ ಆತ್ಮಹತ್ಯೆ ಮಾಡಿಕೊಂಡ ಟಿ. ನರಸೀಪುರ ತಹಶೀಲ್ದಾರ್ ಶಂಕರಯ್ಯ ಅವರ ಅಂತ್ಯ ಸಂಸ್ಕಾರ ಮಂಡ್ಯದಲ್ಲಿ ಗುರುವಾರ..

ಮಂಡ್ಯ: ಮೊನ್ನೆ ಆತ್ಮಹತ್ಯೆ ಮಾಡಿಕೊಂಡ ಟಿ. ನರಸೀಪುರ ತಹಶೀಲ್ದಾರ್ ಶಂಕರಯ್ಯ ಅವರ ಅಂತ್ಯ ಸಂಸ್ಕಾರ ಮಂಡ್ಯದಲ್ಲಿ ಗುರುವಾರ ನಡೆಯಿತು.
ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸಬೇಕೆಂದು ಮೃತ ತಹಶೀಲ್ದಾರ್ ಪತ್ನಿ ಪುಷ್ಪಾವತಿ ಒತ್ತಾಸಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುವಂತ ಬಲಹೀನ ಮನಸ್ಥಿತಿ ನನ್ನ ಪತಿಯದ್ದಾಗಿರಲಿಲ್ಲ. ಒಂದು ವೇಳೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರೇ, ಅವರು ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿರಲಿಲ್ಲ ಎಂದು ಹೇಳಿದ್ದಾರೆ.
ದುರಂತ ನಡೆದ ದಿನ ನಾನು ಪತಿಗೆ ಕರೆ ಮಾಡಿದ್ದೆ, ಆದರೆ ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ, ಆದರೆ ಅವರು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿದ ನಂತರ ನನಗೆ ಆಘಾತವಾಯಿತು. 
ಶಂಕರಯ್ಯ ಅವರಿಗೆ ಟಿ ನರಸೀಪುರದಲ್ಲಿ ಕೆಲಸ ಮಾಡುವುದು ಇಷ್ಟವಿರಲಿಲ್ಲ, ಹೀಗಾಗಿ ಅವರು ವರ್ಗಾವಣೆ ಬಯಸಿದ್ದರು. ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು, ಆಗಲೇ ಸಾವಿನ ಹಿಂದಿನ ಕಾರಣ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT