ದಿನೇಶ್ ಗುಂಡೂರಾವ್ 
ರಾಜ್ಯ

ಹಿಂದಿ ಕೇಂದ್ರಿತವಾದ ಬಿಜೆಪಿ ವೈವಿಧ್ಯತೆಯನ್ನು ಗೌರವಿಸುವುದಿಲ್ಲ: ದಿನೇಶ್ ಗುಂಡೂರಾವ್

ರಾಜ್ಯಕ್ಕೆ ಪ್ರತ್ಯೇಕವಾದ ಧ್ವಜ ಇರಬಾರದೆಂದು ಯಾವುದೇ ಕಾನೂನು ಇಲ್ಲ. ಹಿಂದಿ ಕೇಂದ್ರಿತವಾಗಿರುವ...

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕವಾದ ಧ್ವಜ ಇರಬಾರದೆಂದು ಯಾವುದೇ ಕಾನೂನು ಇಲ್ಲ. ಹಿಂದಿ ಕೇಂದ್ರಿತವಾಗಿರುವ ಭಾರತೀಯ ಜನತಾ ಪಾರ್ಟಿ ದೇಶದಲ್ಲಿ ವೈವಿಧ್ಯತೆಯನ್ನು ಗೌರವಿಸುವುದಿಲ್ಲ ಎಂದು ಕಾಂಗ್ರೆಸ್ ಆಪಾದಿಸಿದೆ.
ರಾಜ್ಯ ಧ್ವಜದ ನಿರ್ಧಾರ ಕರ್ನಾಟಕ ಸರ್ಕಾರದ ರಾಜಕೀಯ ಗಿಮಿಕ್ ಎಂಬ ಕೇಂದ್ರದ ಆರೋಪವನ್ನು ನಿರಾಕರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ  ದಿನೇಶ್ ಗುಂಡೂರಾವ್, ಬಿಜೆಪಿ ಒಂದೇ ರೀತಿಯ ವೈವಿಧ್ಯತೆಯಿಲ್ಲದ ದೇಶವನ್ನು ನೋಡಲು ಬಯಸುತ್ತದೆ. ಕರ್ನಾಟಕದಲ್ಲಿರುವ ವಿರೋಧ ಪಕ್ಷ ಬಿಜೆಪಿ ಹಿಂದಿ ಕೇಂದ್ರಿತವಾಗಿದೆ. ಅವರು ಒಂದೇ ರೀತಿಯ ದೇಶವನ್ನು ನೋಡಲು ಬಯಸುತ್ತಾರೆ. ಆ ಪಕ್ಷದವರು ಬೇರೆಯವರನ್ನು ನಂಬುವುದಿಲ್ಲ. ಅವರು ವೈವಿಧ್ಯತೆಯನ್ನು ಗೌರವಿಸುವುದು ಕೂಡ ಇಲ್ಲ ಎಂದು ಹೇಳಿದರು.
ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಧ್ವಜ ಬೇಕೆಂದರೆ ಅದರ ಅರ್ಥ ರಾಷ್ಟ್ರಧ್ವಜವನ್ನು ಗೌರವಿಸುವುದಿಲ್ಲ ಎಂದಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT