ಸತ್ತ ಹುಲಿ ದೇಹವನ್ನು ಪರಿಶೀಲಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ 
ರಾಜ್ಯ

ಭದ್ರಾ ಮೀಸಲು ಅರಣ್ಯದಲ್ಲಿ ಮತ್ತೊಂದು ಹುಲಿ ಸಾವು: 15 ತಿಂಗಳಲ್ಲಿ 5 ಹುಲಿಗಳ ದುರ್ಮರಣ

ಭದ್ರಾ ಅಭಯಾರಣ್ಯದ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ಹುಲಿಯೊಂದು ಸಾವನಪ್ಪಿರುವ ಘಟನೆ ನಡೆದಿದೆ...

ಬೆಂಗಳೂರು/ ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ಹುಲಿಯೊಂದು ಸಾವನಪ್ಪಿರುವ ಘಟನೆ ನಡೆದಿದೆ.
ಮತ್ತೊಂದು ಹುಲಿಯೊಂದಿಗಿನ ಕಾದಾಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಇದು, ಗಾಯದಿಂದ ನರಳಿ ಸಾವನಪ್ಪಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟು ಹಾಕಿದ್ದಾರೆ. 
ಸತ್ತ ಹುಲಿ 8ರಿಂದ 9 ವರ್ಷದ ಹೆಣ್ಣು ಹುಲಿಯಾಗಿದ್ದು, ಅದರ ಬಲಗಾಲು ಮುರಿದಿದ್ದು, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಲ್ಲಿ ಗಾಯಗಳಾಗಿದ್ದವು. ಹೀಗಾಗಿ ಅದು ಬೇರೊಂದು ಹುಲಿಯ ಜೊತೆಗಿನ ಕಾದಾಟದಲ್ಲಿ ಗಾಯಗೊಂಡು ಸಾವನ್ನಪ್ಪಿದೆ. ಇದೇ ಜಾಗದಲ್ಲಿ ಕಳೆದ ಹತ್ತು ದಿನಗಳ ಹಿಂದೆ ಅಂದರೆ ಮೇ-19 ರಂದು ಹುಲಿವೊಂದು ಸಾವನಪ್ಪಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ