ಸತ್ತ ಹುಲಿ ದೇಹವನ್ನು ಪರಿಶೀಲಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ 
ರಾಜ್ಯ

ಭದ್ರಾ ಮೀಸಲು ಅರಣ್ಯದಲ್ಲಿ ಮತ್ತೊಂದು ಹುಲಿ ಸಾವು: 15 ತಿಂಗಳಲ್ಲಿ 5 ಹುಲಿಗಳ ದುರ್ಮರಣ

ಭದ್ರಾ ಅಭಯಾರಣ್ಯದ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ಹುಲಿಯೊಂದು ಸಾವನಪ್ಪಿರುವ ಘಟನೆ ನಡೆದಿದೆ...

ಬೆಂಗಳೂರು/ ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ಹುಲಿಯೊಂದು ಸಾವನಪ್ಪಿರುವ ಘಟನೆ ನಡೆದಿದೆ.
ಮತ್ತೊಂದು ಹುಲಿಯೊಂದಿಗಿನ ಕಾದಾಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಇದು, ಗಾಯದಿಂದ ನರಳಿ ಸಾವನಪ್ಪಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟು ಹಾಕಿದ್ದಾರೆ. 
ಸತ್ತ ಹುಲಿ 8ರಿಂದ 9 ವರ್ಷದ ಹೆಣ್ಣು ಹುಲಿಯಾಗಿದ್ದು, ಅದರ ಬಲಗಾಲು ಮುರಿದಿದ್ದು, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಲ್ಲಿ ಗಾಯಗಳಾಗಿದ್ದವು. ಹೀಗಾಗಿ ಅದು ಬೇರೊಂದು ಹುಲಿಯ ಜೊತೆಗಿನ ಕಾದಾಟದಲ್ಲಿ ಗಾಯಗೊಂಡು ಸಾವನ್ನಪ್ಪಿದೆ. ಇದೇ ಜಾಗದಲ್ಲಿ ಕಳೆದ ಹತ್ತು ದಿನಗಳ ಹಿಂದೆ ಅಂದರೆ ಮೇ-19 ರಂದು ಹುಲಿವೊಂದು ಸಾವನಪ್ಪಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್