ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ರೈತರಿಗೆ ಆಘಾತ ತಂದ ಬೆಳೆ ವಿಮೆ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ಹೆಸರಿನಲ್ಲಿ ಸರ್ಕಾರ ಠೇವಣಿಯಿಟ್ಟ ಬೆಳೆ...

ಧಾರವಾಡ: ಪ್ರಧಾನ  ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ಹೆಸರಿನಲ್ಲಿ ಸರ್ಕಾರ ಠೇವಣಿಯಿಟ್ಟ ಬೆಳೆ ವಿಮೆ ಧಾರವಾಡ ತಾಲ್ಲೂಕಿನ ಹರೊಬೆಳವಾಡಿ ಗ್ರಾಮದ ರೈತರನ್ನು ಬೆಚ್ಚಿ ಬೀಳಿಸಿದೆ.
ಬೆಳೆ ಸಾಲವೆಂದು ಇಲ್ಲಿನ ಕೆಲ ರೈತರು ಕೇವಲ ಒಂದು ರೂಪಾಯಿ ಪಡೆದರೆ ಇನ್ನು ಕೆಲವರಿಗೆ ಸಾಲವಾಗಿ ಎರಡು ಅಂಕೆಯಷ್ಟು ಮಾತ್ರ ಹಣ ಸಿಕ್ಕಿದೆ. ರಬಿ ಬೆಳೆ ವಿಮೆಗಾಗಿ ಕಾದು ಕುಳಿತಿದ್ದ ರೈತರು ಕಳೆದ ಗುರುವಾರ ಬ್ಯಾಂಕಿನಲ್ಲಿ ತಮ್ಮ ಪಾಸ್ ಪುಸ್ತಕವನ್ನು ನವೀಕರಿಸಲು ಹೋದ ಸಂದರ್ಭದಲ್ಲಿ ವಿಷಯ ಗೊತ್ತಾಗಿದೆ. 
 ದೇಶದಲ್ಲಿ ಸುಮಾರು 88,000 ಮಂದಿ ರೈತರು ಫಸಲ್ ಭೀಮಾ ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಹೊಂದಿದ್ದಾರೆ.  ಕೆಲವು ರೈತರ ಖಾತೆಗಳು ಆಧಾರ್ ಮತ್ತು ಪ್ಯಾನ್ ಕಾರ್ಡಿಗೆ ಸಂಪರ್ಕ ಹೊಂದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.
ಅಧಿಕಾರಿಗಳು ಸಮೀಕ್ಷೆ ನಡೆಸಿ ಖಾತೆಗಳನ್ನು ದೃಢಪಡಿಸಿದ ನಂತರ ಹಣವನ್ನು ಬಿಡುಗಡೆ ಮಾಡಲಾಗುವುದು. ಸುಮಾರು 3,500 ಖಾತೆಗಳಿಗೆ ಸರಿಯಾದ ದಾಖಲೆಗಳಿಲ್ಲ ಎನ್ನುತ್ತಾರೆ ಅಧಿಕಾರಿಗಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT