ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ರೈತರಿಗೆ ಆಘಾತ ತಂದ ಬೆಳೆ ವಿಮೆ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ಹೆಸರಿನಲ್ಲಿ ಸರ್ಕಾರ ಠೇವಣಿಯಿಟ್ಟ ಬೆಳೆ...

ಧಾರವಾಡ: ಪ್ರಧಾನ  ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ಹೆಸರಿನಲ್ಲಿ ಸರ್ಕಾರ ಠೇವಣಿಯಿಟ್ಟ ಬೆಳೆ ವಿಮೆ ಧಾರವಾಡ ತಾಲ್ಲೂಕಿನ ಹರೊಬೆಳವಾಡಿ ಗ್ರಾಮದ ರೈತರನ್ನು ಬೆಚ್ಚಿ ಬೀಳಿಸಿದೆ.
ಬೆಳೆ ಸಾಲವೆಂದು ಇಲ್ಲಿನ ಕೆಲ ರೈತರು ಕೇವಲ ಒಂದು ರೂಪಾಯಿ ಪಡೆದರೆ ಇನ್ನು ಕೆಲವರಿಗೆ ಸಾಲವಾಗಿ ಎರಡು ಅಂಕೆಯಷ್ಟು ಮಾತ್ರ ಹಣ ಸಿಕ್ಕಿದೆ. ರಬಿ ಬೆಳೆ ವಿಮೆಗಾಗಿ ಕಾದು ಕುಳಿತಿದ್ದ ರೈತರು ಕಳೆದ ಗುರುವಾರ ಬ್ಯಾಂಕಿನಲ್ಲಿ ತಮ್ಮ ಪಾಸ್ ಪುಸ್ತಕವನ್ನು ನವೀಕರಿಸಲು ಹೋದ ಸಂದರ್ಭದಲ್ಲಿ ವಿಷಯ ಗೊತ್ತಾಗಿದೆ. 
 ದೇಶದಲ್ಲಿ ಸುಮಾರು 88,000 ಮಂದಿ ರೈತರು ಫಸಲ್ ಭೀಮಾ ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಹೊಂದಿದ್ದಾರೆ.  ಕೆಲವು ರೈತರ ಖಾತೆಗಳು ಆಧಾರ್ ಮತ್ತು ಪ್ಯಾನ್ ಕಾರ್ಡಿಗೆ ಸಂಪರ್ಕ ಹೊಂದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.
ಅಧಿಕಾರಿಗಳು ಸಮೀಕ್ಷೆ ನಡೆಸಿ ಖಾತೆಗಳನ್ನು ದೃಢಪಡಿಸಿದ ನಂತರ ಹಣವನ್ನು ಬಿಡುಗಡೆ ಮಾಡಲಾಗುವುದು. ಸುಮಾರು 3,500 ಖಾತೆಗಳಿಗೆ ಸರಿಯಾದ ದಾಖಲೆಗಳಿಲ್ಲ ಎನ್ನುತ್ತಾರೆ ಅಧಿಕಾರಿಗಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT