ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಇಲ್ಲ: ಸಮೀಕ್ಷೆ

ಹಲವು ಜಿಲ್ಲೆಗಳ ಹಲವು ಭಾಗಗಳಲ್ಲಿ ಬಾಲ ಕಾರ್ಮಿಕರು ಕಾಣ ಸಿಗುವುದು ಸಾಮಾನ್ಯ. ಆದರೆ ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಕೂಡ ಇಲ್ಲ ಎಂದು...

ಮೈಸೂರು: ಹಲವು ಜಿಲ್ಲೆಗಳ ಹಲವು ಭಾಗಗಳಲ್ಲಿ ಬಾಲ ಕಾರ್ಮಿಕರು ಕಾಣ ಸಿಗುವುದು ಸಾಮಾನ್ಯ. ಆದರೆ ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಕೂಡ ಇಲ್ಲ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸೊಸೈಟಿ ನಡೆಸಿದ ಸರ್ವೆ ಅಚ್ಚರಿಯ ಫಲಿತಾಂಶ ನೀಡಿದೆ, 2001 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಲ್ಲಿ 360 ಬಾಲ ಕಾರ್ಮಿಕರು ಪತ್ತೆಯಾಗಿದ್ದರು. 
ಆದರೆ ಈ ಸಮೀಕ್ಷೆ ಅವೈಜ್ಞಾನಿಕ ಎಂದು ಹೇಳಿರುವ ಮೈಸೂರು ಡಿಸಿ  ಹಾಗೂ ಬಾಲ ಕಾರ್ಮಿಕ ಯೋಜನೆ ಸೊಸೈಟಿಯ ಅಧ್ಯಕ್ಷರೂ  ಆಗಿರುವ ಡಿ. ರಣದೀಪ್ ಮರು ಸಮೀಕ್ಷೆಗೆ ಆದೇಶಿಸಿದ್ದಾರೆ.
7 ತಾಲೂಕುಗಳಲ್ಲಿ ಕಾರ್ಮಿಕ ಇನ್ಸ್ ಪೆಕ್ಟರ್ ಗಳ ನೆರವಿನೊಂದಿಗೆ ವಿವಿಧ ಎನ್ ಜಿಒಗಳು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿವೆ. ಆದರೆ ಕಾರ್ಮಿಕ ಇಲಾಖೆ ಇನ್ಸ್ ಪೆಕ್ಟರ್ ಗಳು ಈ ಸಮೀಕ್ಷೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಆದರೆ ಈ ಸಂಬಂಧ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಳು ಯಾವುದೇ ಪ್ರತಿಕ್ರಿಯೆ ನೀಡದೇ ಬಾಯಿ ಮುಚ್ಚಿ ಕುಳಿತಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT