ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮಗಳ ಓದಿಗೆ ಫೀಸ್ ಕಟ್ಟಲಾಗದೆ ಮನನೊಂದ ತಂದೆ ಆತ್ಮಹತ್ಯೆ

ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ...

ಮೈಸೂರು: ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.
51 ವರ್ಷದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿದ್ದು, ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಪ್ರಸಾದ ತಯಾರಕರಾಗಿದ್ದರು. ಒಬ್ಬ ಮಗ ಹಾಗೂ ಮಗಳ ಜೊತೆ  ವಾಸವಿದ್ದರು.
ಮಗಳ ಓದಿಗಾಗಿ 12,500 ರೂ. ಕಾಲೇಜು ಫೀಸ್ ಕಟ್ಟಬೇಕಿತ್ತು. ಆದ್ರೆ ಹಣ ಹೊಂದಿಸಲು ಸಾಧ್ಯವಾಗದೆ ದೇವಸ್ಥಾನದ ಆವರಣದಲ್ಲಿನ ಮನೆಯಲ್ಲಿಯೇ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಇತ್ತೀಚೆಗಷ್ಟೇ ಗಂಗಾಧರ್ ಕೆಲಸಕ್ಕೆ ಸೇರಿದ್ದರು. ಹೀಗಾಗಿ ದೇವಾಸ್ಥಾನ ಆಡಳಿತ ಮಂಡಳಿಗೆ ಗಂಗಾಧರ್ ಸಮಸ್ಯೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ವಿನಾಯಕ ಮಂಡಳಿ ಸದಸ್ಯರು ಸ್ವಯಂ ಪ್ರೇರಿತರಾಗಿ ಹಣ ನೀಡಿ ಗಂಗಾಧರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1.5 ಲಕ್ಷ ರು ಹಣ ನೀಡಲು ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video