ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಸೆಕ್ಯೂರಿಟಿ ಗಾರ್ಡ್, ಅಡುಗೆ ಕೆಲಸಕ್ಕೆ ಎಂಬಿಎ, ಎಂಜಿನೀಯರಿಂಗ್ ಪದವೀಧರ ಅರ್ಜಿ!

ಕಾರ್ಪೋರೇಟ್ ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿರುವ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ವಿದ್ಯಾವಂತ ಯುವಕರು ಯಾವುದೇ ಸರ್ಕಾರಿ ...

ಮೈಸೂರು: ಕಾರ್ಪೋರೇಟ್ ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿರುವ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ವಿದ್ಯಾವಂತ ಯುವಕರು ಯಾವುದೇ ಸರ್ಕಾರಿ ಕೆಲಸ ಮಾಡಲು ವಿರೋಧ ವ್ಯಕ್ತಪಡಿಸದೇ ಒಪ್ಪಿಕೊಳ್ಳುತ್ತಿದ್ದಾರೆ.
ಸ್ನಾತಕೋತ್ತರ ಪದವಿ, ಎಂಜಿನೀಯರ್ಸ್ ಮತ್ತು ಎಂಬಿಎ ಪದವೀಧರರು ಸೆಕ್ಯೂರಿಟಿ ಗಾರ್ಡ್ ಮತ್ತು ಅಡುಗೆ ಕೆಲಸ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇತ್ತೀಚೆಗೆ ಅಡುಗೆ ಸಿಬ್ಬಂದಿ, ಸಹಾಯಕರು ಮತ್ತು ಹಾಸ್ಟೆಲ್ ಗಳ ಸೆಕ್ಯೂರಿಟಿ ಗಾರ್ಡ್  ಹುದ್ದೆಗೆ ಅರ್ಜಿ ಆಹ್ವಾನಿಸಿದ್ದರು, ಹೆಚ್ಚಿನ ವಿದ್ಯಾಹರ್ತೆಯುಳ್ಳ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಹಾಕಿದ್ದಾರೆ.
ಮೈಸೂರು ಜಿಲ್ಲೆಯೊಂದರಲ್ಲೇ, ಶೇ, 70ರಷ್ಟು ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಂದ ಅರ್ಜಿಗಳು ಬಂದಿವೆ, ಬಿಇ ಮತ್ತು ಎಂಬಿಎ ಪದವೀಧರರು ಕೂಡ ಕೆಲಸಕ್ಕೆ ಅರ್ಜಿ ಹಾಕಿದ್ದಾರೆ. 
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಅವಶ್ಯಕತೆಯಿದೆ. ಈ ಹುದ್ದೆಗಳಿಗೆ  13 ರಿಂದ 15 ಸಾವಿರ ರು. ವೇತನ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್