ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಸೆಕ್ಯೂರಿಟಿ ಗಾರ್ಡ್, ಅಡುಗೆ ಕೆಲಸಕ್ಕೆ ಎಂಬಿಎ, ಎಂಜಿನೀಯರಿಂಗ್ ಪದವೀಧರ ಅರ್ಜಿ!

ಕಾರ್ಪೋರೇಟ್ ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿರುವ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ವಿದ್ಯಾವಂತ ಯುವಕರು ಯಾವುದೇ ಸರ್ಕಾರಿ ...

ಮೈಸೂರು: ಕಾರ್ಪೋರೇಟ್ ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿರುವ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ವಿದ್ಯಾವಂತ ಯುವಕರು ಯಾವುದೇ ಸರ್ಕಾರಿ ಕೆಲಸ ಮಾಡಲು ವಿರೋಧ ವ್ಯಕ್ತಪಡಿಸದೇ ಒಪ್ಪಿಕೊಳ್ಳುತ್ತಿದ್ದಾರೆ.
ಸ್ನಾತಕೋತ್ತರ ಪದವಿ, ಎಂಜಿನೀಯರ್ಸ್ ಮತ್ತು ಎಂಬಿಎ ಪದವೀಧರರು ಸೆಕ್ಯೂರಿಟಿ ಗಾರ್ಡ್ ಮತ್ತು ಅಡುಗೆ ಕೆಲಸ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇತ್ತೀಚೆಗೆ ಅಡುಗೆ ಸಿಬ್ಬಂದಿ, ಸಹಾಯಕರು ಮತ್ತು ಹಾಸ್ಟೆಲ್ ಗಳ ಸೆಕ್ಯೂರಿಟಿ ಗಾರ್ಡ್  ಹುದ್ದೆಗೆ ಅರ್ಜಿ ಆಹ್ವಾನಿಸಿದ್ದರು, ಹೆಚ್ಚಿನ ವಿದ್ಯಾಹರ್ತೆಯುಳ್ಳ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಹಾಕಿದ್ದಾರೆ.
ಮೈಸೂರು ಜಿಲ್ಲೆಯೊಂದರಲ್ಲೇ, ಶೇ, 70ರಷ್ಟು ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಂದ ಅರ್ಜಿಗಳು ಬಂದಿವೆ, ಬಿಇ ಮತ್ತು ಎಂಬಿಎ ಪದವೀಧರರು ಕೂಡ ಕೆಲಸಕ್ಕೆ ಅರ್ಜಿ ಹಾಕಿದ್ದಾರೆ. 
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಅವಶ್ಯಕತೆಯಿದೆ. ಈ ಹುದ್ದೆಗಳಿಗೆ  13 ರಿಂದ 15 ಸಾವಿರ ರು. ವೇತನ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT