ನಟಿ ಭಾವನಾರಿಂದ ಎಸ್ ಕೆ ಜೈನ್ ಅವರ ಕಾಲಚಕ್ರ ಪಂಚಾಂಗ ಬಿಡುಗಡೆ 
ರಾಜ್ಯ

ಖ್ಯಾತ ಜ್ಯೋತಿಷಿ ಡಾ.ಎಸ್.ಕೆ ಜೈನ್ ಅವರ ಕಾಲಚಕ್ರ ಪಂಚಾಂಗ ಬಿಡುಗಡೆ

ಪ್ರಸಿದ್ಧ ಜ್ಯೋತಿಷಿ ಎಸ್ .ಕೆ ಜೈನ್ ಅವರ ಕಾಲಚಕ್ರ ಪಂಚಾಂಗವನ್ನು ಸ್ಯಾಂಡಲ್ ವುಡ್ ನಟಿ ಭಾವನಾ ಬಿಡುಗಡೆಗೊಳಿಸಿದರು....

ಬೆಂಗಳೂರು: ಪ್ರಸಿದ್ಧ ಜ್ಯೋತಿಷಿ ಎಸ್ .ಕೆ ಜೈನ್ ಅವರ ಕಾಲಚಕ್ರ ಪಂಚಾಂಗವನ್ನು ಸ್ಯಾಂಡಲ್ ವುಡ್ ನಟಿ ಭಾವನಾ ಬಿಡುಗಡೆಗೊಳಿಸಿದರು.

ವಿವಿಧ ಋತುಮಾನಗಳು, ಗ್ರಹಣಗಳು ಹಾಗೂ ಗ್ರಹಗಳ ಚಲನೆಯಿಂದ ಮನುಷ್ಯರ ಮೇಲಾಗುವ ಪರಿಣಾಮಗಳ ಬಗ್ಗೆ ಕಾಲಚಕ್ರ ಪಂಚಾಂಗದಲ್ಲಿ ವಿವರ ನೀಡಲಾಗಿದೆ.

ಅಮಾವಾಸ್ಯೆ ವೇಳೆ ಹಲವು ಕೆಟ್ಟ ಘಟನೆಗಳು ನಡೆಯುತ್ತವೆ, ವರನಟ ಡಾ. ರಾಜ್ ಕುಮಾರ್ ಅಪಹರಣಕ್ಕೆ ಅಮಾವಾಸ್ಯೆ ಕಾರಣ, ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾ ಅವರ ಪರಿಸ್ಥಿತಿಗೆ ನಕ್ಷತ್ರಗಳು ಕಾರಣವಾಗಿವೆ ಎಂದು ಜೈನ್ ತಿಳಿಸಿದರು.

ನಟಿ ಭಾವನಾ ತಮ್ಮು ಮುಂದಿನ ಭವಿಷ್ಯದ ಬಗ್ಗೆ ಜ್ಯೋತಿಷ್ಯ ಕೇಳಿದರು. ನಾನು ಜ್ಯೋತಿಷ್ಯವನ್ನು ನಂಬುತ್ತೇನೆ.  ಆದರೆ ದಿನ ಪತ್ರಿಕೆಗಳಲ್ಲಿ ಪ್ರತಿದಿನ ಬರುವ ರಾಶಿ ಭವಿಷ್ಯ ಓದುವವಳಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT