ಯೋಗೇಶ್ ಮಾಸ್ಟರ್ 
ರಾಜ್ಯ

ಬರಹಗಾರ ಯೋಗೇಶ್ ಮಾಸ್ಟರ್ ಮುಖಕ್ಕೆ ಮಸಿ ಬಳಿದ ಪ್ರಕರಣ; ಕೇಸು ದಾಖಲು

ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ...

ದಾವಣಗೆರೆ: ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ ಬಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.
ಕನ್ನಡದ ವಿವಾದಾತ್ಮಕ ಕಾದಂಬರಿ 'ದುಂಡಿ'ಯ ಲೇಖಕರಾಗಿರುವ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ನಿನ್ನೆ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಪ್ಪು ಬಣ್ಣದ ಶಾಯಿಯನ್ನು ಬಳಿದಿದ್ದರು. ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹೊರಗೆ ಚಹಾ ಸೇವಿಸಲು ಬಂದಿದ್ದ ವೇಳೆ ಯೋಗೇಶ್ ಅವರ ಮುಖಕ್ಕೆ ಶಾಯಿ ಬಳಿಯಲಾಗಿತ್ತು. 
ಕೆಲ ಬಲ ಪಂಥೀಯ ಸಂಘಟನೆಗಳು ಈ ಕೃತ್ಯದ ಹಿಂದೆ ಇರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್‌ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆ

ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಸ್ವದೇಶಿ ನಿರ್ಮಿತ INS ದುನಗಿರಿ, ಸಂನ್ಶೋಧಕ್, ಅಗ್ರಾಯ್ ಯುದ್ಧನೌಕೆಗಳು ಲೋಕಾರ್ಪಣೆ

International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ, 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿ

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್