ಯೋಗೇಶ್ ಮಾಸ್ಟರ್ 
ರಾಜ್ಯ

ಬರಹಗಾರ ಯೋಗೇಶ್ ಮಾಸ್ಟರ್ ಮುಖಕ್ಕೆ ಮಸಿ ಬಳಿದ ಪ್ರಕರಣ; ಕೇಸು ದಾಖಲು

ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ...

ದಾವಣಗೆರೆ: ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ ಬಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.
ಕನ್ನಡದ ವಿವಾದಾತ್ಮಕ ಕಾದಂಬರಿ 'ದುಂಡಿ'ಯ ಲೇಖಕರಾಗಿರುವ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ನಿನ್ನೆ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಪ್ಪು ಬಣ್ಣದ ಶಾಯಿಯನ್ನು ಬಳಿದಿದ್ದರು. ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹೊರಗೆ ಚಹಾ ಸೇವಿಸಲು ಬಂದಿದ್ದ ವೇಳೆ ಯೋಗೇಶ್ ಅವರ ಮುಖಕ್ಕೆ ಶಾಯಿ ಬಳಿಯಲಾಗಿತ್ತು. 
ಕೆಲ ಬಲ ಪಂಥೀಯ ಸಂಘಟನೆಗಳು ಈ ಕೃತ್ಯದ ಹಿಂದೆ ಇರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT