ಯೋಗೇಶ್ ಮಾಸ್ಟರ್ 
ರಾಜ್ಯ

ಬರಹಗಾರ ಯೋಗೇಶ್ ಮಾಸ್ಟರ್ ಮುಖಕ್ಕೆ ಮಸಿ ಬಳಿದ ಪ್ರಕರಣ; ಕೇಸು ದಾಖಲು

ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ...

ದಾವಣಗೆರೆ: ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ ಬಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.
ಕನ್ನಡದ ವಿವಾದಾತ್ಮಕ ಕಾದಂಬರಿ 'ದುಂಡಿ'ಯ ಲೇಖಕರಾಗಿರುವ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ನಿನ್ನೆ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಪ್ಪು ಬಣ್ಣದ ಶಾಯಿಯನ್ನು ಬಳಿದಿದ್ದರು. ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹೊರಗೆ ಚಹಾ ಸೇವಿಸಲು ಬಂದಿದ್ದ ವೇಳೆ ಯೋಗೇಶ್ ಅವರ ಮುಖಕ್ಕೆ ಶಾಯಿ ಬಳಿಯಲಾಗಿತ್ತು. 
ಕೆಲ ಬಲ ಪಂಥೀಯ ಸಂಘಟನೆಗಳು ಈ ಕೃತ್ಯದ ಹಿಂದೆ ಇರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ