ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ

ಬ್ಯಾಡಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ನಿನ್ನೆ ಆತ್ಮಹತ್ಯೆ...

ಹಾವೇರಿ: ಬ್ಯಾಡಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅವರು ತೆಗೆಸಿದ್ದ ಬೋರ್ ವೆಲ್ ನಲ್ಲಿ ನೀರು ಸಿಗದೆ ಖಿನ್ನತೆಗೆ ಒಳಗಾಗಿದ್ದರು.
ಶಾಂತಪ್ಪ ಶೇಖಪ್ಪ ಪುಟ್ಟಣ್ಣವರ್(62) ಬ್ಯಾಂಕಿನಲ್ಲಿ 3 ಲಕ್ಷ ಹಾಗೂ ಖಾಸಗಿ ವ್ಯಕ್ತಿಗಳ ಬಳಿ 2 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ಪೊಲೀಸ್ ಮೂಲಗಳು  ತಿಳಿಸುತ್ತವೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ರೀತಿಯ ಇನ್ನೊಂದು ಘಟನೆಯಲ್ಲಿ ಕೋಲಾರ ತಾಲ್ಲೂಕಿನ ರೈತರೊಬ್ಬರು ಕಳೆದ ತಿಂಗಳು 13ರಂದು ಬಾವಿಗೆ ಹಾರಿ ಮೃತಪಟ್ಟಿದ್ದರು. ಆತ್ಮಹತ್ಯೆ ಮಾಡುವುದಕ್ಕೆ ಮುನ್ನಾ ದಿನ ಸಾಲ ಕಟ್ಟುವಂತೆ ಬ್ಯಾಂಕಿನಿಂದ ಅವರಿಗೆ ನೊಟೀಸ್ ಬಂದಿತ್ತು.
ನಾರಾಯಣಪ್ಪ ಮತ್ತು ಕುಟುಂಬದವರಿಗೆ 12 ಎಕರೆ ಜಮೀನು ಇತ್ತು. ಕೃಷಿಗೆಂದು 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT