ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಆಮರಣಾಂತ ಉಪವಾಸ ಸತ್ಯಾಗ್ರಹ

ಮೇ 24 ರಂದು ಕೊಕ್ಕಡ ಬಸ್ ನಿಲ್ದಾಣದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ರಾಜ್ಯದ ಎಲ್ಲಾ ಶಾಸಕರುಗಳಿಗೆ ಕೊಕ್ಕಡ ಎಂಡೋ ವಿರೋಧಿ .,.

ಮಂಗಳೂರು: ಮೇ 24 ರಂದು ಕೊಕ್ಕಡ ಬಸ್ ನಿಲ್ದಾಣದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ರಾಜ್ಯದ ಎಲ್ಲಾ ಶಾಸಕರುಗಳಿಗೆ ಕೊಕ್ಕಡ ಎಂಡೋ ವಿರೋಧಿ ಸಮಿತಿ ಸದಸ್ಯ ಕೆ. ಶ್ರೀಧರ್ ಗೌಡ  ಪತ್ರ ಬರೆದಿದ್ದಾರೆ.
ಪ್ರತಿಯೊಬ್ಬ ಎಂಡೋ ಸಲ್ಫಾನ್ ಸಂತ್ರಸ್ತನಿಗೆ ತಲಾ ಐದು ಲಕ್ಷ ರು ಪರಿಹಾರ ನೀಡುವುದು, ಹಾಗೂ 8 ಡೇ ಕೇರ್ ಸೆಂಟರ್ ಗಳನ್ನು ಸ್ಥಾಪಿಸುವುದಾಗಿ ಸಿಎಂ ಭರವಸೆ ನೀಡುವವರೆಗೂ ಉಪವಾಸ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಸಂತ್ರಸ್ತರ ನೋವು ಎಲ್ಲ ನೋವಾಗಿದ್ದು, ಇದಕ್ಕೆ ವ್ಯಾಪಕ ಬೆಂಬಲ ನೀಡಬೇಕು ಎಂದು ಅವರು ಕೋರಿದ್ದಾರೆ. 
ಈ ವರ್ಷದ ಜನವರಿ ತಿಂಗಳಲ್ಲಿ  ಸಂತ್ರಸ್ತ ಬಾಬುಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿರಾರು ಎಂಡೋಸಲ್ಫಾನ್ ಸಂತ್ರಸ್ತರ ಮತ್ತು ಅವರ ಆರೈಕೆದಾರರು ಅದೇ ದಾರಿ ಹಿಡಿಯಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT