ಕಾಂಕ್ರೀಟ್ ತ್ಯಾಜ್ಯ 
ರಾಜ್ಯ

ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ವರದಿ: ಸ್ಥಳಕ್ಕೆ ಬಿಎಂಆರ್ ಸಿಎಲ್ ಅಧಿಕಾರಿಗಳ ಭೇಟಿ

ಮೆಟ್ರೋ ರೈಲ್ ಕಾರ್ಪ್ ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ಸುರಿಯುತ್ತಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮೆಟ್ರೋ ರೈಲ್ ಕಾರ್ಪ್ ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ಸುರಿಯುತ್ತಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೆಟ್ರೋ ಫೇಸ್-II  ರ ಕಾಮಗಾರಿಯ ಕಾಂಕ್ರೀಟ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವುದರ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ವಕ್ತಾರ ವಸಂತ್ ರಾವ್ ಈ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಧಿಕಾರಿಗಳಿಂದ ವರದಿ ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 
ಕೆರೆಯ ಬಳಿ ಹಾಗೂ ಬಫರ್ ಜೋನ್ ಗಳ ಬಳಿ ಒಣ ಅಥವಾ ಹಸಿ ತ್ಯಾಜ್ಯ ಸುರಿಯುವವರಿಗೆ 5 ಲಕ್ಷ ದಂಡ ವಿಧಿಸುವುದಾಗಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಎಲ್ ಸಿಡಿಎ) ಎಚ್ಚರಿಕೆ ನೀಡಿದ್ದರೂ ಸಹ ಮಾಯಸಂದ್ರ ಕೆರೆಯ ಬಳಿ ಕಾಂಕ್ರೀಟ್ ತ್ಯಾಜ್ಯವನ್ನು ಸುರಿಯಲಾಗುತ್ತಿರುವುದರ ಬಗ್ಗೆ ಮೇ.09 ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಟಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಡಬಲ್ ಮರ್ಡರ್; ಅಪ್ರಾಪ್ತನಿಂದ ಇಬ್ಬರ ಹತ್ಯೆ!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

SCROLL FOR NEXT