ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. 
ರಾಜ್ಯ

ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಬಳಿ ದೂರಿನ ಮೂಟೆ ಹೊತ್ತು ಬಂದ ಕಾಂಗ್ರೆಸ್ ನಾಯಕರು

ಮಂತ್ರಿಗಳು ಮತ್ತು ಶಾಸಕರುಗಳ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್...

ಬೆಂಗಳೂರು: ಮಂತ್ರಿಗಳು ಮತ್ತು ಶಾಸಕರುಗಳ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಾಲು ಸಾಲು ಆಗಮಿಸಿದ್ದರು. ಆದರೆ ಸಮಯಾಭಾವದಿಂದಾಗಿ ತಮ್ಮ ಅನೇಕ ಸಮಸ್ಯೆಗಳನ್ನು ಹೇಳಿಕೊಳ್ಳಲು, ಅಭಿಪ್ರಾಯ ಕೇಳಲು ಗುಂಪಾಗಿ ವೇಣುಗೋಪಾಲ್ ಅವರ ಬಳಿಗೆ ಹೋಗಬೇಕಾಯಿತು.
ಕಾಂಗ್ರೆಸ್ ನ ಅನೇಕ ಹಿರಿಯ ನಾಯಕರಿಗೆ ಪಕ್ಷದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಲು ಸಮಯವೇ ಸಿಗಲಿಲ್ಲ. ಅನೇಕ ಶಾಸಕರು ತಮ್ಮ ಜಿಲ್ಲೆಗಳು ಮತ್ತು ಆ ಜಿಲ್ಲೆಗಳಲ್ಲಿ ಸಂಘಟನೆ ಕೊರತೆ ಬಗ್ಗೆ ಹೇಳಿಕೊಂಡರು.
ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೊಡ್ಡದೆನ್ನುವಂತೆ ಬಿಂಬಿಸಲಾಯಿತು. ಎ.ಎಚ್. ವಿಶ್ವನಾಥ್ ನಂತಹ ಕೆಲವು ನಾಯಕರು ಹೇಳಿರುವಂತೆ ಪಕ್ಷದಲ್ಲಿ ಪರಿಸ್ಥಿತಿ ಅಷ್ಟು ಹದಗೆಟ್ಟಿದ್ದರೆ ಉಪ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂಬುದು ಹಿರಿಯ ನಾಯಕರ ಅನಿಸಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

SCROLL FOR NEXT