ಅಪಘಾತ 
ರಾಜ್ಯ

ಸಿಂಧನೂರ್ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ...

ಸಿಂಧನೂರ್: ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. 
ಕಳೆದ ರಾತ್ರಿ ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಕಾರು ಡಿಕ್ಕಿಯಾಗಿ ಅದರಲ್ಲಿದ್ದ ಕೊಪ್ಪಳದ ಗಂಗಾವತಿ ಮೂಲದ ಐವರು ಸಾವನ್ನಪ್ಪಿದ್ದಾರೆ. 
ಮೃತರನ್ನು ಹುಸೇನ್ ಪಾಷಾ, ಪತ್ನಿ ಮಲಾನಾ, ಮಕ್ಕಳಾದ ಸಾಬಿರಾ, ಅಲ್ಫಿಯಾ ಮತ್ತು ಗುಲಾಬಿ ಎಂಬುವರು ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ 8 ವರ್ಷದ ಸಾಫಿಯಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 
ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT