ಕಾರ್ಯಾಚರಣೆಯಲ್ಲಿ ತೊಡಗಿರುವ ಜೆಸಿಬಿ 
ರಾಜ್ಯ

ರಾಜ ಕಾಲುವೆಯಲ್ಲಿ ಕೊಚ್ಚಿ ಹೋದ ಶಾಂತಕುಮಾರ್‌ಗಾಗಿ ಮುಂದುವರೆದ ಶೋಧ ಕಾರ್ಯ

ಕಳೆದ ಶನಿವಾರ ಸುರಿದ ಭಾರೀ ಮಳೆಗೆ ಕಾರ್ಮಿಕ ಶಾಂತಕುಮಾರ್ ಎಂಬುವರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು ಅವರ ಶೋಧ ಕಾರ್ಯ ಸೋಮವಾರವೂ...

ಬೆಂಗಳೂರು: ಕಳೆದ ಶನಿವಾರ ಸುರಿದ ಭಾರೀ ಮಳೆಗೆ ಕಾರ್ಮಿಕ ಶಾಂತಕುಮಾರ್ ಎಂಬುವರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು ಅವರ ಶೋಧ ಕಾರ್ಯ ಸೋಮವಾರವೂ ಮುಂದುವರೆದಿದೆ. 
ತಿಗಳರಪಾಳ್ಯದಲ್ಲಿನ ರಾಜಕಾಲುವೆಯಲ್ಲಿ ಶಾಂತಕುಮಾರ್ ಅವರು ಕೊಚ್ಚಿ ಹೋಗಿದ್ದು ವಿಪತ್ತು ಕ್ರಿಯಾ ತಂಡ, ಅಗ್ನಿಶಾಮಕ ದಳ, ಪೊಲೀಸರು ಮತ್ತು ನಗರ ಪಾಲಿಕೆ ರಕ್ಷಣಾ ತಂಡ ಹುಡುಕಾಟ ಮುಂದುವರೆಸಿದೆ. 
ಶಾಂತಕುಮಾರ್ ಅವರು ಬಿಬಿಎಂಪಿ ಗುತ್ತಿಗೆದಾರ ಬಸವರಾಜ್ ಅವರ ಸೋದರಳಿಯ. ಕಾರ್ಮಿಕರಿಗೆ ಕೂಲಿ ನೀಡಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 
ನಾವು ಅವರು ಬಿದ್ದ ರಾಜಾ ಕಾಲುವೆ ಸಾಗುವ ದಾರಿಯಲ್ಲೆಲ್ಲ ಹುಡುಕಿದ್ದೇವೆ. ಆದರೂ ಅವರಾಗಲೀ ಅವರ ದೇಹವಾಗಲೀ ಪತ್ತೆಯಾಗಿಲ್ಲ. ಆದ್ದರಿಂದ ಇಂದು ಸಹ ಶೋಧ ಕಾರ್ಯ ಮುಂದುವರೆದಿದೆ ಎಂದು ಬಿಬಿಎಂಪಿ ಕಮಿಷನರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT