ಪೊಲೀಸರೊಂದಿಗೆ ರೌಡಿ ನಾಗರಾಜ 
ರಾಜ್ಯ

ರೌಡಿ ನಾಗರಾಜ ಮತ್ತೆ ಮೂರು ದಿನ ಪೊಲೀಸ್ ಕಸ್ಟಡಿಗೆ

ರೌಡಿ ವಿ.ನಾಗರಾಜ್‌ ಹಾಗೂ ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿಯನ್ನು ಮತ್ತೆ ಮೇ 25ರವರೆಗೆ ಪೊಲೀಸ್‌ ಕಸ್ಟಡಿಗೆ...

ಬೆಂಗಳೂರು: ರೌಡಿ ವಿ.ನಾಗರಾಜ್‌ ಹಾಗೂ ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿಯನ್ನು ಮತ್ತೆ ಮೇ 25ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
ಹತ್ತು ದಿನಗಳ  ಕಸ್ಟಡಿ ಅವಧಿ ಮುಗಿದಿದ್ದರಿಂದ ಹೆಣ್ಣೂರು ಠಾಣೆಯ ಪೊಲೀಸರು ಆರೋಪಿಗಳನ್ನು ನಗರದ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣ ಸಂಬಂದ ಮತ್ತಷ್ಟು ಮಂದಿಯನ್ನು ಬಂಧಿಸಬೇಕಾಗಿದೆ. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ಯಬೇಕಿದೆ. ಹೀಗಾಗಿ ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕು ಎಂದು ಪೊಲೀಸರು ಮನವಿ ಮಾಡಿದರು. ನಾಗರಾಜನ ಪತ್ನಿ ಲಕ್ಷ್ಮಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT