ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ 
ರಾಜ್ಯ

ಮೈಸೂರು: ಭಕ್ತರಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಜಿಗೆ ವಜ್ರ ಖಚಿತ ಕಿರೀಟ ಸಮರ್ಪಣೆ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಭಕ್ತರು ವಜ್ರ ಖಚಿತ ಚಿನ್ನದ ಕಿರೀಟವನ್ನು...

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಭಕ್ತರು ವಜ್ರ ಖಚಿತ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ.
ಕಿರಿಯ ಸ್ವಾಮೀಜಿ ವಿಜಯಾನಂದ ತೀರ್ಥರು ಕಿರೀಟವನ್ನು ಶ್ರೀ ಗಣಪತಿ ಸಚ್ಚಿದಾನದ ಸ್ವಾಮೀಜಿ ಅವರಿಗೆ ಅರ್ಪಿಸಿದರು. ಈ ವೇಳೆ ಚಿನ್ನದ ಸಿಂಹಾಸನದಲ್ಲಿ ಆಸೀನರಾಗಿದ್ದ ಸ್ವಾಮೀಜಿ ಭಕ್ತರನ್ನು ಆಶೀರ್ವದಿಸಿದರು.
ಪ್ರತಿಯೊಬ್ಬ ಭಾರತೀಯನು ಶಾಂತಿ, ಪ್ರೀತಿ, ಸತ್ಯ ಹಾಗೂ ಧರ್ಮದ ಮಂತ್ರವನ್ನು ಪಠಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಈ ವೇಳೆ ಹಾಜರಿದ್ದರು. ಸ್ವಾಮೀಜಿ ಅವರು ಹುಟ್ಟು ಹಬ್ಬಕ್ಕೆ ಫಡ್ನವೀಸ್ ಹಾಜರಾಗಿದ್ದು ಎಲ್ಲರಲ್ಲಿ ಆಶ್ಚರ್ಯ ಮೂಡಿಸಿತ್ತು. 
ಈ ವೇಳೆ ಮಾತನಾಡಿದ ಫಡ್ನವೀಸ್ ಸಮಾಜದಲ್ಲಿನ ತಾರತಮ್ಯ ಅಂತ್ಯಗೊಳ್ಳಬೇಕು. ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಇದು ಅತ್ಯುತ್ತಮ ಸಮಯ ಎಂದು ಕರೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT