ತಲಕಾವೇರಿ ವನ್ಯಜೀವಿ ಧಾಮ 
ರಾಜ್ಯ

ತಲಕಾವೇರಿ ವನ್ಯಧಾಮ ಈಗ ಸೂಕ್ಷ್ಮ ಪರಿಸರ ವಲಯ: ಕೇಂದ್ರ

ತಲಕಾವೇರಿ ವನ್ಯಜೀವಿ ಅರಣ್ಯಧಾಮ ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಸರ್ಕಾರದಿಂದ ಗುರುತಿಸಿಲ್ಪಟ್ಟಿದೆ...

ಬೆಂಗಳೂರು: ತಲಕಾವೇರಿ ವನ್ಯಜೀವಿ ಅರಣ್ಯಧಾಮ ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. 
ಈ ವಲಯದ 1 ರಿಂದ 16 ಕಿಮೀ ವರೆಗಿನ ಪ್ರದೇಶವನ್ನು ರಕ್ಷಿತಾರಣ್ಯ ಎಂದು ಗುರುತಿಸಲಾಗಿದೆ. ಈ ಸೂಕ್ಷ್ಮ ಪರಿಸರ ವಲಯ ಕೇರಳ ರಾಜ್ಯದ ಗಡಿಯೊಂದಿಗೆ ಸೇರಿಕೊಂಡಿದೆ.
ಮೇ 15ರ ನೋಟಿಫಿಕೇಶನ್ ಪ್ರಕಾರ, ಎಲ್ಲಾ ಹೊಸ ವಾಣಿಜ್ಯ ಗಣಿಗಾರಿಕೆ, ಹೊಸ ಕೈಗಾರಿಕೆಗಳು, ಹಾಗೂ ವಿಸ್ತ್ರತ ಮಾಲಿನ್ಯ ಮಾಡುವ ಕೈಗಾರಿಕೆಗಳು, ಸಾಮಿಲ್ ಗಳು, ದೊಡ್ಡ ಪ್ರಮಾಣದ ಹೈಡ್ರೋ ಎಲೆಕ್ಟ್ರಿಕ್ ಯೋಜನೆ,  ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಭೂಮಿಯ ಬಳಕೆ ರೀತಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಅಂದರೆ ಕೃಷಿ ಭೂಮಿಯಾಗಿ ಬದಲಾವಣೆ, ತೋಟಗಾರಿಕೆ ಪ್ರದೇಶವನ್ನು ವಾಣಿಜ್ಯ ಅಥವಾ ಕೈಗಾರಿಕಾ ಚಟುವಟಿಕೆಗಳಿಗೆ ಬಳಸಲು ಅನುಮತಿ ನೀಡಲಾಗುವುದಿಲ್ಲ. ರಕ್ಷಿತಾರಣ್ಯ ಪ್ರದೇಶದಲ್ಲಿ ಯಾವುದೇ ಹೊಟೆಲ್ ಅಥವಾ ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT