ತಲಕಾವೇರಿ ವನ್ಯಜೀವಿ ಧಾಮ 
ರಾಜ್ಯ

ತಲಕಾವೇರಿ ವನ್ಯಧಾಮ ಈಗ ಸೂಕ್ಷ್ಮ ಪರಿಸರ ವಲಯ: ಕೇಂದ್ರ

ತಲಕಾವೇರಿ ವನ್ಯಜೀವಿ ಅರಣ್ಯಧಾಮ ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಸರ್ಕಾರದಿಂದ ಗುರುತಿಸಿಲ್ಪಟ್ಟಿದೆ...

ಬೆಂಗಳೂರು: ತಲಕಾವೇರಿ ವನ್ಯಜೀವಿ ಅರಣ್ಯಧಾಮ ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. 
ಈ ವಲಯದ 1 ರಿಂದ 16 ಕಿಮೀ ವರೆಗಿನ ಪ್ರದೇಶವನ್ನು ರಕ್ಷಿತಾರಣ್ಯ ಎಂದು ಗುರುತಿಸಲಾಗಿದೆ. ಈ ಸೂಕ್ಷ್ಮ ಪರಿಸರ ವಲಯ ಕೇರಳ ರಾಜ್ಯದ ಗಡಿಯೊಂದಿಗೆ ಸೇರಿಕೊಂಡಿದೆ.
ಮೇ 15ರ ನೋಟಿಫಿಕೇಶನ್ ಪ್ರಕಾರ, ಎಲ್ಲಾ ಹೊಸ ವಾಣಿಜ್ಯ ಗಣಿಗಾರಿಕೆ, ಹೊಸ ಕೈಗಾರಿಕೆಗಳು, ಹಾಗೂ ವಿಸ್ತ್ರತ ಮಾಲಿನ್ಯ ಮಾಡುವ ಕೈಗಾರಿಕೆಗಳು, ಸಾಮಿಲ್ ಗಳು, ದೊಡ್ಡ ಪ್ರಮಾಣದ ಹೈಡ್ರೋ ಎಲೆಕ್ಟ್ರಿಕ್ ಯೋಜನೆ,  ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಭೂಮಿಯ ಬಳಕೆ ರೀತಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಅಂದರೆ ಕೃಷಿ ಭೂಮಿಯಾಗಿ ಬದಲಾವಣೆ, ತೋಟಗಾರಿಕೆ ಪ್ರದೇಶವನ್ನು ವಾಣಿಜ್ಯ ಅಥವಾ ಕೈಗಾರಿಕಾ ಚಟುವಟಿಕೆಗಳಿಗೆ ಬಳಸಲು ಅನುಮತಿ ನೀಡಲಾಗುವುದಿಲ್ಲ. ರಕ್ಷಿತಾರಣ್ಯ ಪ್ರದೇಶದಲ್ಲಿ ಯಾವುದೇ ಹೊಟೆಲ್ ಅಥವಾ ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT