ಉಪೇಂದ್ರ 
ರಾಜ್ಯ

ರಾಜಕಾರಣಿಗಳು ಹಣ ನೀಡಿದರೆ ಸ್ವೀಕರಿಸಿ ಎಂದಿದ್ದ ನಟ ಉಪೇಂದ್ರ ವಿರುದ್ಧ ದೂರು

ಹೊಸ ಪಕ್ಷದ ಘೋಷಣೆ ವೇಳೆ ಅಭಿಮಾನಿಗಳನ್ನು ಪ್ರಚೋದಿಸುವ ಭರದಲ್ಲಿ ರಾಜಕಾರಣಿಗಳು ಹಣ ನೀಡಿದರೇ ಸ್ವೀಕರಿಸಿ ಆದರೆ ನಿಮಗೆ ಇಷ್ಟ ಬಂದವರಿಗೆ ಮಾತ್ರ ಮತ...

ಬೆಂಗಳೂರು:  ಹೊಸ ಪಕ್ಷದ ಘೋಷಣೆ ವೇಳೆ ಅಭಿಮಾನಿಗಳನ್ನು ಪ್ರಚೋದಿಸುವ ಭರದಲ್ಲಿ ರಾಜಕಾರಣಿಗಳು ಹಣ ನೀಡಿದರೇ ಸ್ವೀಕರಿಸಿ ಆದರೆ ನಿಮಗೆ ಇಷ್ಟ ಬಂದವರಿಗೆ ಮಾತ್ರ ಮತ ಹಾಕಿ ಎಂದು ಹೇಳಿದ್ದ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. 
ಬೆಂಗಳೂರಿನ ಗಾಂಧಿ ಭವನದಲ್ಲಿ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ವನ್ನು ಘೋಷಿಸಿದ್ದರು. ನಂತರ ಭಾಷಣ ಮಾಡಿದ್ದ ಉಪೇಂದ್ರ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್ ನಾಗೇಶ್ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ನಾಗೇಶ್ ಅವರು ಮತದಾರರಿಗೆ ಪ್ರಚೋದನೆ ನೀಡುವ ಮೂಲಕ ಅವರಿಗೆ ಆಮಿಷ ಒಡ್ಡಿದ್ದಾರೆ. ಭ್ರಷ್ಟಾಚಾರಕ್ಕೆ ಪ್ರೇರೆಪಿಸಿದ್ದಾರೆ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಅಪಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT