ಕಬ್ಬನ್ ಪಾರ್ಕ್ ನಲ್ಲಿ ಹೂವಿನಿಂದ ತಯಾರಿಸಿದ ವಿಮಾನ 
ರಾಜ್ಯ

ಮಕ್ಕಳ ದಿನಾಚರಣೆಗೆ ಕಬ್ಬನ್ ಪಾರ್ಕ್ ನಲ್ಲಿ ಕ್ಯಾಪ್ಸಿಕಂ ಪೊಲೀಸ್ ಠಾಣೆ!

ಗುಲಾಬಿಗಳು, ಲಿಲ್ಲಿ ಹೂಗಳು, ಆರ್ಕಿಡ್ ಗಳು, ಡೇಲಿಯಾ ಮೊದಲಾದ ಒಂದು ಲಕ್ಷಕ್ಕೂ ಅಧಿಕ ಹೂವುಗಳನ್ನು...

ಬೆಂಗಳೂರು: ಗುಲಾಬಿಗಳು, ಲಿಲ್ಲಿ ಹೂಗಳು, ಆರ್ಕಿಡ್ ಗಳು, ಡೇಲಿಯಾ ಮೊದಲಾದ ಒಂದು ಲಕ್ಷಕ್ಕೂ ಅಧಿಕ ಹೂವುಗಳನ್ನು ಸೇರಿಸಿ ಕಬ್ಬನ್ ಪಾರ್ಕ್ ನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ತಾವರೆಯ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಮಕ್ಕಳ ದಿನಾಚರಣೆ ಪ್ರಯುಕ್ತ ನವೆಂಬರ್ 11ರಿಂದ 14 ರವರಗೆ ಮೂರು ದಿನಗಳ ಕಾಲ ವಿಶೇಷ ಪುಷ್ಪ ಪ್ರದರ್ಶನ ಕೈಗೊಳ್ಳಲಾಗಿದೆ.
ಪುಷ್ಪ ಪ್ರದರ್ಶನದಲ್ಲಿ ತಾವರೆಯ ದೇವಸ್ಥಾನ ನಿರ್ಮಾಣ ಪ್ರಮುಖ ಆಕರ್ಷಣೆಯಾಗಿದೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 10 ಅಡಿ ಎತ್ತರಕ್ಕೆ ನಿರ್ಮಿಸಲಾಗಿದ್ದು ಕಬ್ಬನ್ ಪಾರ್ತ್ ಬಾಂಡ್ ಸ್ಟಾಂಡ್ ನಲ್ಲಿ ಈ ಹೂವಿನ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ. ಪುಷ್ಪ ಪ್ರದರ್ಶನಕ್ಕೆ 5ರಿಂದ 6 ಲಕ್ಷ ಹೂವುಗಳನ್ನು ಬಳಸಲಾಗಿದೆ.
ಕಬ್ಬನ್ ಪಾರ್ಕ್ ನ ಪುಷ್ಪ ಪ್ರದರ್ಶನದ ಮತ್ತೊಂದು ಪ್ರಮುಖ ಆಕರ್ಷಣೆ ಕ್ಯಾಪ್ಸಿಕಂನಿಂದ ತಯಾರಿಸಿದ ಪೊಲೀಸ್ ಠಾಣೆ. ಪೊಲೀಸರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಪುಷ್ಪದಿಂದ ತಯಾರಿಸಲ್ಪಟ್ಟ ಪೊಲೀಸ್ ಠಾಣೆಯ ಆಕರ್ಷಣೆಯಾಗಿದೆ. ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಾವಿರಾರು ಕ್ಯಾಪ್ಸಿಕಂಗಳನ್ನು ಬಳಸಲಾಗಿದೆ.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಜನರಿಗೆ ಕಡಿಮೆ ವೆಚ್ಚದಲ್ಲಿ ತಾರಸಿ ಗಾರ್ಡನ್, ತರಕಾರಿ ಬೆಳೆಯುವ ಬಗ್ಗೆ ಹೇಳಿಕೊಡಲಿದೆ.ನಗರ ತೋಟಗಾರಿಕೆ ಬಗ್ಗೆ ಜನರಿಗೆ ಹೆಚ್ಚು ಒಲವು ತೋರುವಂತೆ ಮಾಡಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

‘ರಾಜಿ ಮಾಡಿಕೊಂಡ ಪ್ರಧಾನಿ ದೇಶ ನಡೆಸಲು ಅಸಮರ್ಥ’: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿಜಯ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ CSK ಸ್ಟಾರ್! ತಕ್ಷಣ ಕ್ಯಾಬ್ ಹಿಡಿದು ಚೇಪಾಕ್ ತಲುಪು! ಕಾಲೆಳೆದ ಆರ್ ಅಶ್ವಿನ್

SCROLL FOR NEXT