ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಯುವಕರು ನೀರುಪಾಲು 
ರಾಜ್ಯ

ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲು, ಮೂವರ ಮೃತದೇಹ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು  ನೀರುಪಾಲಾಗಿದ್ದಾರೆ. 
ಅಸ್ಲಂ, ಸವದ್, ಮುದಸ್ಸಿರ್, ರಮೀಜ್ ಮತ್ತು ಅಜ್ಮಲ್ ಗಳು ಮೃತ ದುರ್ದೈವಿಗಳಾಗಿದ್ದು ಎಲ್ಲರೂ 17ರಿಂದ 18  ವರ್ಷ ವಯಸ್ಸಿನವರಾಗಿದ್ದರು. ನೆರೆ-ಹೊರೆಯ ಮನೆಯವರಾದ ಇವರು ನಿನ್ನೆ ಸಂಜೆಯೇ ನಾಪತ್ತೆಯಾಗಿದ್ದರು. ಇದುವರೆಗೆ ನಡೆದ  ಶೋಧ ಕಾರ್ಯಾಚರಣೆ ಯಲ್ಲಿ .ಅಸ್ಲಂ, ಸವದ್ ಮತ್ತು ರಮೀಜ್  ಅವರ ಮೃತದೇಹಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT