ಸಾಂದರ್ಭಿಕ ಚಿತ್ರ 
ರಾಜ್ಯ

ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ರೈಲು ಸಂಚಾರ

2018 ರ ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ಪ್ರಯಾಣಿಕ ರೈಲು ಸಂಚಾರ ಆರಂಭವಾಗಲಿದೆ. ಹಲವು ದಿನಗಳಿಂದ ...

ಬೆಂಗಳೂರು: 2018 ರ ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ಪ್ರಯಾಣಿಕ ರೈಲು ಸಂಚಾರ ಆರಂಭವಾಗಲಿದೆ. ಹಲವು ದಿನಗಳಿಂದ ಪ್ರಯಾಣಿಕರ ಒತ್ತಾಯದ ಮೇರೆಗೆ ಶ್ರವಣ ಬೆಳಗೊಳ ಮೂಲಕ ರೈಲು ಪ್ರಯಾಣಕ್ಕೆ ಅಂತಿಮವಾಗಿ ನೈರುತ್ಯ ರೈಲ್ವೆ ಇಲಾಖೆ ಅನುಮತಿ ನೀಡಿದೆ.
ಇತ್ತೀಚೆಗೆ ಶ್ರವಣ ಬೆಳಗೊಳ ರೈಲು ಮಾರ್ಗ ಉದ್ಘಾಟನೆಯಾಗಿದ್ದು, ಈ ಮಾರ್ಗದ ಮೂಲಕ ಸಂಚರಿಸಿದರೇ ಬೆಂಗಳೂರು-ಮಂಗಳೂರು ನಗರದ ಪ್ರಯಾಣದ ಅವಧಿ ಸುಮಾರು 85 ರಿಂದ 45 ನಿಮಿಷಕ್ಕೆ ಇಳಿಯಲಿದೆ.
21 ವರ್ಷಗಳ ಪ್ರಸ್ತಾವನೆ ನಂತರ ಬೆಂಗಳೂರು-ಹಾಸನ ಮತ್ತು ನೆಲಮಂಗಲ-ಶ್ರವಣಬೆಳಗೊಳ ರೈಲು ಮಾರ್ಗ ಮಾರ್ಚ್ 26 ರಂದು ಆರಂಭಗೊಂಡಿತು. ವಾರದಲ್ಲಿ ನಾಲ್ಕು ಬಾರಿ  ಹೊಸ ಮಾರ್ಗದಲ್ಲಿ ರೈಲು ಸಂಚರಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಸದ್ಯ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗದ ಮೂಲಕ ಸಂಚರಿಸುತ್ತಿತ್ತು. 
ಫೆಬ್ರವರಿ 10ರಿಂದ ಈ ಮಾರ್ಗದಲ್ಲಿ ಸಂಚಾರ ಪ್ರಾರಂಭಗೊಳ್ಳಲಿದೆ.  ವಾರದ ಪ್ರತಿ ಬುಧವಾರ ಗುರುವಾರ ಮತ್ತು ಶುಕ್ರವಾರ ಹಾಗೂ ಶನಿವಾರ  ಸಂಜೆ 7.15ಕ್ಕೆ ಬೆಂಗಳೂರಿನಿಂದ ಹೊರಡಲಿರುವ ರೈಲು, ಮರುದಿನ ಬೆಳಗ್ಗೆ 6.20 ಕ್ಕೆ ಮಂಗಳೂರಿಗೆ ತಲುಪಲಿದೆ, 
ಯಶವಂತಪುರ, ಕುಣಿಗಲ್,  ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ದಲ್ಲಿ ರೈಲು ಸ್ಟಾಪ್ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!