ಸಾಂದರ್ಭಿಕ ಚಿತ್ರ 
ರಾಜ್ಯ

ಮಳವಳ್ಳಿ: ಸೇತುವೆಗೆ ಬೈಕ್ ಡಿಕ್ಕಿ, ಇಬ್ಬರು ಸವಾರರ ಸಾವು

ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.

ಮಳವಳ್ಳಿ: ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಈ ಘಟನೆ ನಡೆದಿದ್ದು  ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಶಶಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗಿದ್ದು ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT