ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 13 ಮಂದಿ ಜೀತ ಕಾರ್ಮಿಕರನ್ನು ರಕ್ಷಿಸಿದ ಮಹದೇವಪುರ ಪೊಲೀಸರು

ಹದಿಮೂರು ಮಂದಿ ಜೀತದಾಳುಗಳನ್ನು ಹಸುವಿನ ಕೊಟ್ಟಿಗೆಯಿಂದ ಸಂಘಟನೆಯೊಂದರ ಸಿಬ್ಬಂದಿಗಳು...

ಬೆಂಗಳೂರು: ಹದಿಮೂರು ಮಂದಿ ಜೀತದಾಳುಗಳನ್ನು ಹಸುವಿನ ಕೊಟ್ಟಿಗೆಯಿಂದ ಸಂಘಟನೆಯೊಂದರ ಸಿಬ್ಬಂದಿಗಳು ಮತ್ತು ಮಹದೇವಪುರ ಠಾಣೆ ಪೊಲೀಸರು ರಕ್ಷಿಸಿದ ಘಟನೆ ಎರಡು ದಿನಗಳ ಹಿಂದೆ ನಡೆದಿದೆ.
ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸರು 13 ಮಂದಿಯನ್ನು ರಕ್ಷಿಸಿವೆ. ಎಂಟು ಮಂದಿ ಜೀತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಇಬ್ಬರು 13ರಿಂದ 17 ವರ್ಷದೊಳಗಿನ ಬಾಲ ಕಾರ್ಮಿಕರಾಗಿದ್ದಾರೆ.
ಜೀತ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ ಮಕ್ಕಳು ಒಂದರಿಂದ 12 ವರ್ಷದೊಳಗಿನವರಾದಿದ್ದು ಅವರನ್ನು ಕೆಲಸಕ್ಕೆ ಒಡ್ಡದಿದ್ದರೂ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿತ್ತು. ಕಳೆದ ಒಂದು ವರ್ಷದಿಂದ ಮೂರು ಕುಟುಂಬಗಳ 13 ಮಂದಿ ಇಲ್ಲಿ ಜೀತದಾಳುಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಕಳೆದ ಶುಕ್ರವಾರ ಮಹದೇವಪುರ ಪೊಲೀಸರು ಕೊಟ್ಟಿಗೆ ಮಾಲಿಕ ಕಿಶನ್ ಲಾಲ್ ಕೊಠಾರಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT