ಸಾಂದರ್ಭಿಕ ಚಿತ್ರ 
ರಾಜ್ಯ

ಕಥೆ ಬರೆಯಲು ಸಹಾಯವಾಗಲು ಮಕ್ಕಳಿಗೆ ಕಾರ್ಯಾಗಾರ

ನಗರದ ಮಕ್ಕಳು ವಾರ್ಷಿಕ ಮಕ್ಕಳ ಬರಹಗಾರರ ಉತ್ಸವಕ್ಕೆ ಸಿದ್ಧವಾಗಬಹುದು. 200ಕ್ಕೂ ...

ಬೆಂಗಳೂರು: ನಗರದ ಮಕ್ಕಳು ವಾರ್ಷಿಕ ಮಕ್ಕಳ ಬರಹಗಾರರ ಉತ್ಸವಕ್ಕೆ ಸಿದ್ಧವಾಗಬಹುದು. 200ಕ್ಕೂ ಹೆಚ್ಚು ಮಕ್ಕಳಿಗೆ ಆರು ಪ್ರಮುಖ ಪ್ರಶಸ್ತಿ ಪುರಸ್ಕೃತ ಬರಹಗಾರರು, ಚಿತ್ರಗಾರರು ಮತ್ತು ಥಿಯೇಟರ್ ವೃತ್ತಿಗಾರರು ತರಬೇತಿ ನೀಡಲಿದ್ದಾರೆ.
ಸಾಮಾನ್ಯ ಮತ್ತು ಪ್ರಾಪಂಚಿಕ ಘಟನೆಗಳಿಂದ ಹೆಕ್ಕಿ ತೆಗೆದು ಕಥೆ ತಯಾರು ಮಾಡುವ ರೀತಿ, ಕಥೆಯಲ್ಲಿನ ಕ್ರಿಯಾಶೀಲ ಅಂಶಗಳು, ಅದರಲ್ಲಿನ ಬರಹ, ಚಿತ್ರಗಳು, ಧ್ವನಿ ಮತ್ತು ಚಿತ್ರಗಳು ಕೂಡ ಮುಖ್ಯವಾಗುತ್ತದೆ. ಖ್ಯಾತ ಬರಹಗಾರರಾದ ವಿಕ್ರಮ್ ಶ್ರೀಧರ್, ಶರೂನ್ ಸುನ್ನಿ, ಸೌರಭ ರಾವ್, ನಿಶಾ ಅಬ್ದುಲ್ಲಾ, ಅಂದಲೀಬ್ ವಾಜಿದ್, ಲಾವಣ್ಯ ಪ್ರಸಾದ್ ಮಕ್ಕಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಮಕ್ಕಳ ಕಥೆ ಬರೆಯುವ ಉತ್ಸವ ಸರ್ಜಾಪುರ ರಸ್ತೆಯ ಜಿಇಎಆರ್ ಫೌಂಡೇಶನ್ ನಲ್ಲಿ ಇದೇ 18 ಮತ್ತು 19ರಂದು ಬೆಳಗ್ಗೆ 8 ಗಂಟೆಯಿಂದ ಅಪರಾಹ್ನ 2.30ರವರೆಗೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT