ಸಾಂದರ್ಭಿಕ ಚಿತ್ರ 
ರಾಜ್ಯ

ಕಥೆ ಬರೆಯಲು ಸಹಾಯವಾಗಲು ಮಕ್ಕಳಿಗೆ ಕಾರ್ಯಾಗಾರ

ನಗರದ ಮಕ್ಕಳು ವಾರ್ಷಿಕ ಮಕ್ಕಳ ಬರಹಗಾರರ ಉತ್ಸವಕ್ಕೆ ಸಿದ್ಧವಾಗಬಹುದು. 200ಕ್ಕೂ ...

ಬೆಂಗಳೂರು: ನಗರದ ಮಕ್ಕಳು ವಾರ್ಷಿಕ ಮಕ್ಕಳ ಬರಹಗಾರರ ಉತ್ಸವಕ್ಕೆ ಸಿದ್ಧವಾಗಬಹುದು. 200ಕ್ಕೂ ಹೆಚ್ಚು ಮಕ್ಕಳಿಗೆ ಆರು ಪ್ರಮುಖ ಪ್ರಶಸ್ತಿ ಪುರಸ್ಕೃತ ಬರಹಗಾರರು, ಚಿತ್ರಗಾರರು ಮತ್ತು ಥಿಯೇಟರ್ ವೃತ್ತಿಗಾರರು ತರಬೇತಿ ನೀಡಲಿದ್ದಾರೆ.
ಸಾಮಾನ್ಯ ಮತ್ತು ಪ್ರಾಪಂಚಿಕ ಘಟನೆಗಳಿಂದ ಹೆಕ್ಕಿ ತೆಗೆದು ಕಥೆ ತಯಾರು ಮಾಡುವ ರೀತಿ, ಕಥೆಯಲ್ಲಿನ ಕ್ರಿಯಾಶೀಲ ಅಂಶಗಳು, ಅದರಲ್ಲಿನ ಬರಹ, ಚಿತ್ರಗಳು, ಧ್ವನಿ ಮತ್ತು ಚಿತ್ರಗಳು ಕೂಡ ಮುಖ್ಯವಾಗುತ್ತದೆ. ಖ್ಯಾತ ಬರಹಗಾರರಾದ ವಿಕ್ರಮ್ ಶ್ರೀಧರ್, ಶರೂನ್ ಸುನ್ನಿ, ಸೌರಭ ರಾವ್, ನಿಶಾ ಅಬ್ದುಲ್ಲಾ, ಅಂದಲೀಬ್ ವಾಜಿದ್, ಲಾವಣ್ಯ ಪ್ರಸಾದ್ ಮಕ್ಕಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಮಕ್ಕಳ ಕಥೆ ಬರೆಯುವ ಉತ್ಸವ ಸರ್ಜಾಪುರ ರಸ್ತೆಯ ಜಿಇಎಆರ್ ಫೌಂಡೇಶನ್ ನಲ್ಲಿ ಇದೇ 18 ಮತ್ತು 19ರಂದು ಬೆಳಗ್ಗೆ 8 ಗಂಟೆಯಿಂದ ಅಪರಾಹ್ನ 2.30ರವರೆಗೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT